ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ

July 17, 2019
8:00 PM

ಪುತ್ತೂರು: ಊಟದ ವಿರಾಮ ವೇಳೆ ಕಾಲೇಜು ವಿದ್ಯಾರ್ಥಿಗಳು ಕ್ಯಾಂಪಸ್ ನಿಂದ ಹೊರಹೋಗಬಾರದು ಎಂಬ ಕಾಲೇಜು ಆಡಳಿತದ ನಿಯಮ ಖಂಡಿಸಿ ಪುತ್ತೂರು ವಿವೇಕಾನಂದ ಕಾಲೇಜು ವಿದ್ಯಾರ್ಥಿಗಳು ಕಾಲೇಜು ಗೇಟು ಬಳಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.

Advertisement
Advertisement

ಇತ್ತೀಚೆಗೆ ಕಾಲೇಜಿನ ಹೊರಗೆ ನಡೆದ ಘಟನೆ ಹಾಗೂ ಆ ಬಳಿಕ ವಿದ್ಯಮಾನದಿಂದ ಎಚ್ಚೆತ್ತ ಆಡಳಿತವು  ವಿದ್ಯಾರ್ಥಿಗಳು ಕಾಲೇಜು ಕ್ಯಾಂಪಸ್‌ನಿಂದ ಹೊರಗಡೆ ಹೋಗದಂತೆ ಕಾಲೇಜಿನ ಪ್ರಧಾನ ಗೇಟ್‌ಗೆ ಬೀಗ ಹಾಕಿ ಕಟ್ಟು ನಿಟ್ಟಿನ ಕ್ರಮ ಜಾರಿಗೊಳಿಸಿತ್ತು. ಹೀಗಾಗಿ ಸಂಜೆಯವರೆಗೂ ವಿದ್ಯಾರ್ಥಿಗಳು ಕಾಲೇಜಿನಲ್ಲಿಯೇ ಇರಬೇಕಾಗಿತ್ತು. ಈ ನಿಯಮದಿಂದ ಜಾರಿಗೊಳಿಸಿದ ನಿಯಮದಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು  ಗೇಟ್‌ನ ಬಳಿ ಪ್ರತಿಭಟನೆ ನಡೆಸಿದರು. ಈ ನಿರ್ಧಾರ ಏಕಪಕ್ಷೀಯ ಹಾಗೂ ವಿದ್ಯಾರ್ಥಿಗಳೆಲ್ಲರನ್ನೂ ಸಂಶಯದಿಂದ ಕಾಣುವುದು ಸರಿಯಲ್ಲ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಂಕದ “ಸುರಕ್ಷತೆ”ಯಾ? ಬದುಕಿನ “ಸುರಕ್ಷತೆ”ಯಾ? – ಗ್ರಾಮೀಣ ಶಿಕ್ಷಣದ ಮಣ್ಣಿನ ಸತ್ವ ಕಳೆದುಕೊಳ್ಳದಿರೋಣ
February 15, 2026
5:54 AM
by: ಮಹೇಶ್ ಪುಚ್ಚಪ್ಪಾಡಿ
ಜಾಗತಿಕ ಕೋಕೋ ಬೆಲೆ ಕುಸಿತ | ಘಾನಾದಲ್ಲಿ ಕೋಕೋ ದರ ಭಾರೀ ಇಳಿಕೆ
February 15, 2026
5:50 AM
by: ಮಿರರ್‌ ಡೆಸ್ಕ್
ಭಾರತ–ಬಾಂಗ್ಲಾದೇಶ ಗಡಿಯಲ್ಲಿ ನಿಪಾ ಆತಂಕ | ಹರಡುವಿಕೆ ಅಪಾಯ ‘ಕಡಿಮೆ’ ಎಂದ WHO
February 15, 2026
5:43 AM
by: ಮಿರರ್‌ ಡೆಸ್ಕ್
ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ
February 14, 2026
7:55 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror