ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ

July 17, 2019
8:00 PM

ಪುತ್ತೂರು: ಊಟದ ವಿರಾಮ ವೇಳೆ ಕಾಲೇಜು ವಿದ್ಯಾರ್ಥಿಗಳು ಕ್ಯಾಂಪಸ್ ನಿಂದ ಹೊರಹೋಗಬಾರದು ಎಂಬ ಕಾಲೇಜು ಆಡಳಿತದ ನಿಯಮ ಖಂಡಿಸಿ ಪುತ್ತೂರು ವಿವೇಕಾನಂದ ಕಾಲೇಜು ವಿದ್ಯಾರ್ಥಿಗಳು ಕಾಲೇಜು ಗೇಟು ಬಳಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.

ಇತ್ತೀಚೆಗೆ ಕಾಲೇಜಿನ ಹೊರಗೆ ನಡೆದ ಘಟನೆ ಹಾಗೂ ಆ ಬಳಿಕ ವಿದ್ಯಮಾನದಿಂದ ಎಚ್ಚೆತ್ತ ಆಡಳಿತವು  ವಿದ್ಯಾರ್ಥಿಗಳು ಕಾಲೇಜು ಕ್ಯಾಂಪಸ್‌ನಿಂದ ಹೊರಗಡೆ ಹೋಗದಂತೆ ಕಾಲೇಜಿನ ಪ್ರಧಾನ ಗೇಟ್‌ಗೆ ಬೀಗ ಹಾಕಿ ಕಟ್ಟು ನಿಟ್ಟಿನ ಕ್ರಮ ಜಾರಿಗೊಳಿಸಿತ್ತು. ಹೀಗಾಗಿ ಸಂಜೆಯವರೆಗೂ ವಿದ್ಯಾರ್ಥಿಗಳು ಕಾಲೇಜಿನಲ್ಲಿಯೇ ಇರಬೇಕಾಗಿತ್ತು. ಈ ನಿಯಮದಿಂದ ಜಾರಿಗೊಳಿಸಿದ ನಿಯಮದಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು  ಗೇಟ್‌ನ ಬಳಿ ಪ್ರತಿಭಟನೆ ನಡೆಸಿದರು. ಈ ನಿರ್ಧಾರ ಏಕಪಕ್ಷೀಯ ಹಾಗೂ ವಿದ್ಯಾರ್ಥಿಗಳೆಲ್ಲರನ್ನೂ ಸಂಶಯದಿಂದ ಕಾಣುವುದು ಸರಿಯಲ್ಲ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror