ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ

July 17, 2019
8:00 PM

ಪುತ್ತೂರು: ಊಟದ ವಿರಾಮ ವೇಳೆ ಕಾಲೇಜು ವಿದ್ಯಾರ್ಥಿಗಳು ಕ್ಯಾಂಪಸ್ ನಿಂದ ಹೊರಹೋಗಬಾರದು ಎಂಬ ಕಾಲೇಜು ಆಡಳಿತದ ನಿಯಮ ಖಂಡಿಸಿ ಪುತ್ತೂರು ವಿವೇಕಾನಂದ ಕಾಲೇಜು ವಿದ್ಯಾರ್ಥಿಗಳು ಕಾಲೇಜು ಗೇಟು ಬಳಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.

ಇತ್ತೀಚೆಗೆ ಕಾಲೇಜಿನ ಹೊರಗೆ ನಡೆದ ಘಟನೆ ಹಾಗೂ ಆ ಬಳಿಕ ವಿದ್ಯಮಾನದಿಂದ ಎಚ್ಚೆತ್ತ ಆಡಳಿತವು  ವಿದ್ಯಾರ್ಥಿಗಳು ಕಾಲೇಜು ಕ್ಯಾಂಪಸ್‌ನಿಂದ ಹೊರಗಡೆ ಹೋಗದಂತೆ ಕಾಲೇಜಿನ ಪ್ರಧಾನ ಗೇಟ್‌ಗೆ ಬೀಗ ಹಾಕಿ ಕಟ್ಟು ನಿಟ್ಟಿನ ಕ್ರಮ ಜಾರಿಗೊಳಿಸಿತ್ತು. ಹೀಗಾಗಿ ಸಂಜೆಯವರೆಗೂ ವಿದ್ಯಾರ್ಥಿಗಳು ಕಾಲೇಜಿನಲ್ಲಿಯೇ ಇರಬೇಕಾಗಿತ್ತು. ಈ ನಿಯಮದಿಂದ ಜಾರಿಗೊಳಿಸಿದ ನಿಯಮದಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು  ಗೇಟ್‌ನ ಬಳಿ ಪ್ರತಿಭಟನೆ ನಡೆಸಿದರು. ಈ ನಿರ್ಧಾರ ಏಕಪಕ್ಷೀಯ ಹಾಗೂ ವಿದ್ಯಾರ್ಥಿಗಳೆಲ್ಲರನ್ನೂ ಸಂಶಯದಿಂದ ಕಾಣುವುದು ಸರಿಯಲ್ಲ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂಗಾರು ಅಬ್ಬರ | ಕರ್ನಾಟಕ ಸೇರಿ ದೇಶದ ಹಲವೆಡೆ ಭಾರೀ ಮಳೆ – ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಕೇರಳದಲ್ಲಿ ರೆಡ್ ಅಲರ್ಟ್
June 8, 2026
9:11 AM
by: ದ ರೂರಲ್ ಮಿರರ್.ಕಾಂ
ಕೀಟನಾಶಕವೇ ರೈತರ ಜೀವಕ್ಕೆ ಕಂಟಕ…? ರಾಜಸ್ಥಾನದಲ್ಲಿ 2 ವರ್ಷದಲ್ಲಿ 535 ರೈತರ ಸಾವು – ಬೆಚ್ಚಿಬೀಳಿಸಿದ ವರದಿ..!
June 7, 2026
9:17 PM
by: ದ ರೂರಲ್ ಮಿರರ್.ಕಾಂ
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ವಿವಾದ – ಮುಸ್ಲಿಂ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ, ನಿಜಾಂಶವೇನು?
June 7, 2026
7:32 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 07.06.2026 | ಜೂನ್ 8ರಿಂದ ರಾಜ್ಯದಲ್ಲಿ ಮುಂಗಾರು ಚುರುಕು| ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ
June 7, 2026
1:56 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror