ಪುತ್ತೂರು: ಊಟದ ವಿರಾಮ ವೇಳೆ ಕಾಲೇಜು ವಿದ್ಯಾರ್ಥಿಗಳು ಕ್ಯಾಂಪಸ್ ನಿಂದ ಹೊರಹೋಗಬಾರದು ಎಂಬ ಕಾಲೇಜು ಆಡಳಿತದ ನಿಯಮ ಖಂಡಿಸಿ ಪುತ್ತೂರು ವಿವೇಕಾನಂದ ಕಾಲೇಜು ವಿದ್ಯಾರ್ಥಿಗಳು ಕಾಲೇಜು ಗೇಟು ಬಳಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.
ಇತ್ತೀಚೆಗೆ ಕಾಲೇಜಿನ ಹೊರಗೆ ನಡೆದ ಘಟನೆ ಹಾಗೂ ಆ ಬಳಿಕ ವಿದ್ಯಮಾನದಿಂದ ಎಚ್ಚೆತ್ತ ಆಡಳಿತವು ವಿದ್ಯಾರ್ಥಿಗಳು ಕಾಲೇಜು ಕ್ಯಾಂಪಸ್ನಿಂದ ಹೊರಗಡೆ ಹೋಗದಂತೆ ಕಾಲೇಜಿನ ಪ್ರಧಾನ ಗೇಟ್ಗೆ ಬೀಗ ಹಾಕಿ ಕಟ್ಟು ನಿಟ್ಟಿನ ಕ್ರಮ ಜಾರಿಗೊಳಿಸಿತ್ತು. ಹೀಗಾಗಿ ಸಂಜೆಯವರೆಗೂ ವಿದ್ಯಾರ್ಥಿಗಳು ಕಾಲೇಜಿನಲ್ಲಿಯೇ ಇರಬೇಕಾಗಿತ್ತು. ಈ ನಿಯಮದಿಂದ ಜಾರಿಗೊಳಿಸಿದ ನಿಯಮದಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಗೇಟ್ನ ಬಳಿ ಪ್ರತಿಭಟನೆ ನಡೆಸಿದರು. ಈ ನಿರ್ಧಾರ ಏಕಪಕ್ಷೀಯ ಹಾಗೂ ವಿದ್ಯಾರ್ಥಿಗಳೆಲ್ಲರನ್ನೂ ಸಂಶಯದಿಂದ ಕಾಣುವುದು ಸರಿಯಲ್ಲ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗೋಮಾಳ, ಕೆರೆ ಜಾಗ ಸೇರಿದಂತೆ ಒತ್ತುವರಿ ಮಾಡಿಕೊಂಡಿರುವ ಸರ್ಕಾರಿ ಜಮೀನನ್ನು ತೆರವುಗೊಳಿಸಲು ಕಠಿಣ…
ಕ್ರಿಕೆಟ್ ಪಂದ್ಯವನ್ನು ಅಥವಾ ಗ್ರಹಣವನ್ನು ವೀಕ್ಷಿಸುವುದಕ್ಕಾಗಿ ಸಮಯವನ್ನಿಟ್ಟುಕೊಂಡು ಸಿದ್ಧರಾಗುವಂತೆ ನಾನು ಸಿದ್ಧನಾಗಿದ್ದೆ. ಇಲ್ಲಿ…
ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ ಮಾರ್ಚ್ 22 ರಿಂದ ಬೇಸಿಗೆ ಮಳೆ ಆರಂಭವಾಗುವ…
ಈಚೆಗೆ ಕರಾವಳಿ-ಮಲೆನಾಡು ಭಾಗದಲ್ಲಿ ತಾಪಮಾನ ವಿಪರೀತ ಏರಿಕೆಯಾಗುತ್ತಿದೆ. ಅದರ ಜೊತೆಗೇ ತೇವಾಂಶ ಗಣನೀಯವಾಗಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490