ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ `ಕಾರ್ಡ್ ಟೆಸ್ಟ್’ ವ್ಯವಸ್ಥೆಗೆ ಶಾಸಕರಿಂದ ಮನವಿ

July 14, 2019
11:30 AM

ಪುತ್ತೂರು: ಸೊಳ್ಳೆಗಳಿಂದ ಹರಡುತ್ತಿರುವ ಡೆಂಘೆ ಸಹಿತ ವಿವಿಧ ಸಾಂಕ್ರಾಮಿಕ ರೋಗಗಳ ಬಗ್ಗೆ ರಕ್ತ ಪರೀಕ್ಷೆಯನ್ನು ನಡೆಸಲು ಅನುಕೂಲವಾಗುಂತೆ ಪುತ್ತೂರು ಸರಕಾ ರಿ ಆಸ್ಪತ್ರೆಯಲ್ಲಿ `ಕಾರ್ಡ್‍ಟೆಸ್ಟ್’ ವ್ಯವಸ್ಥೆಯನ್ನು ಆರಂಭಿಸುವಂತೆ ಶಾಸಕ ಸಂಜೀವ ಮಠಂದೂರು ಅವರು ರಾಜ್ಯ ಆರೋಗ್ಯ ಇಲಾಖೆಯ ಕಮೀಷನರ್ ಅವರಿಗೆ  ಮನವಿ ಸಲ್ಲಿಸಿದ್ದಾರೆ.

ಡೆಂಘೆ  ಜ್ವರದ ಕುರಿತ ಆರಂಭಿರ ರಕ್ತ ಪರೀಕ್ಷೆಯಾದ ಕಾರ್ಡ್‍ಟೆಸ್ಟ್ ವ್ಯವಸ್ಥೆ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಲಭ್ಯವಿಲ್ಲದ ಕಾರಣ ಈ ಪರೀಕ್ಷೆಯನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗಳಲ್ಲಿ ಮಾಡಿಸಬೇಕಾಗಿದೆ. ಇದಕ್ಕಾಗಿ ರೂ. 680 ಖರ್ಚಾಗಲಿದ್ದು ಇದರಿಂದ ಬಡ ರೋಗಿಗಳಿಗೆ ಆರ್ಥಿಕ ತೊಂದರೆಯಾಗುತ್ತಿದೆ. ಇದನ್ನು ತಪ್ಪಿಸುವ ನಿಟ್ಟಿನಲ್ಲಿ ಕಾರ್ಡ್‍ಟೆಸ್ಟ್ ಪರೀಕ್ಷೆಗೆ ವ್ಯವಸ್ಥೆಗೊಳಿಸುವಂತೆ ಶಾಸಕರು ಮನವಿಯಲ್ಲಿ ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಕಾಲಿಕ ಮಳೆ ಹಾನಿ ಪರಿಶೀಲನೆ : ರೈತರಿಗೆ ತಕ್ಷಣ ಪರಿಹಾರಕ್ಕೆ ಕೇಂದ್ರ ಸೂಚನೆ
March 22, 2026
6:12 AM
by: ದ ರೂರಲ್ ಮಿರರ್.ಕಾಂ
ಚಾಮರಾಜನಗರ–ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ | ಬಿಸಿಲಿನ ನಡುವೆ ಇಳೆ ತಂಪು, ರೈತರಿಗೆ ಆತಂಕ
March 18, 2026
6:51 AM
by: ಮಿರರ್‌ ಡೆಸ್ಕ್
ಗಿರಿಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ | ಮುಳ್ಳಯ್ಯನಗಿರಿ–ಸೀತಾಳಯ್ಯಗಿರಿಯಲ್ಲಿ ಜಾಗೃತಿ ಕಾರ್ಯ
March 17, 2026
9:35 PM
by: ದ ರೂರಲ್ ಮಿರರ್.ಕಾಂ
ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ
March 14, 2026
7:01 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror