ಪುತ್ತೂರು: ಸೊಳ್ಳೆಗಳಿಂದ ಹರಡುತ್ತಿರುವ ಡೆಂಘೆ ಸಹಿತ ವಿವಿಧ ಸಾಂಕ್ರಾಮಿಕ ರೋಗಗಳ ಬಗ್ಗೆ ರಕ್ತ ಪರೀಕ್ಷೆಯನ್ನು ನಡೆಸಲು ಅನುಕೂಲವಾಗುಂತೆ ಪುತ್ತೂರು ಸರಕಾ ರಿ ಆಸ್ಪತ್ರೆಯಲ್ಲಿ `ಕಾರ್ಡ್ಟೆಸ್ಟ್’ ವ್ಯವಸ್ಥೆಯನ್ನು ಆರಂಭಿಸುವಂತೆ ಶಾಸಕ ಸಂಜೀವ ಮಠಂದೂರು ಅವರು ರಾಜ್ಯ ಆರೋಗ್ಯ ಇಲಾಖೆಯ ಕಮೀಷನರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಡೆಂಘೆ ಜ್ವರದ ಕುರಿತ ಆರಂಭಿರ ರಕ್ತ ಪರೀಕ್ಷೆಯಾದ ಕಾರ್ಡ್ಟೆಸ್ಟ್ ವ್ಯವಸ್ಥೆ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಲಭ್ಯವಿಲ್ಲದ ಕಾರಣ ಈ ಪರೀಕ್ಷೆಯನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗಳಲ್ಲಿ ಮಾಡಿಸಬೇಕಾಗಿದೆ. ಇದಕ್ಕಾಗಿ ರೂ. 680 ಖರ್ಚಾಗಲಿದ್ದು ಇದರಿಂದ ಬಡ ರೋಗಿಗಳಿಗೆ ಆರ್ಥಿಕ ತೊಂದರೆಯಾಗುತ್ತಿದೆ. ಇದನ್ನು ತಪ್ಪಿಸುವ ನಿಟ್ಟಿನಲ್ಲಿ ಕಾರ್ಡ್ಟೆಸ್ಟ್ ಪರೀಕ್ಷೆಗೆ ವ್ಯವಸ್ಥೆಗೊಳಿಸುವಂತೆ ಶಾಸಕರು ಮನವಿಯಲ್ಲಿ ತಿಳಿಸಿದ್ದಾರೆ.
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…
ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ ಅಗತ್ಯ ಕ್ರಮ…
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…