ಪುತ್ತೂರು: ಸೊಳ್ಳೆಗಳಿಂದ ಹರಡುತ್ತಿರುವ ಡೆಂಘೆ ಸಹಿತ ವಿವಿಧ ಸಾಂಕ್ರಾಮಿಕ ರೋಗಗಳ ಬಗ್ಗೆ ರಕ್ತ ಪರೀಕ್ಷೆಯನ್ನು ನಡೆಸಲು ಅನುಕೂಲವಾಗುಂತೆ ಪುತ್ತೂರು ಸರಕಾ ರಿ ಆಸ್ಪತ್ರೆಯಲ್ಲಿ `ಕಾರ್ಡ್ಟೆಸ್ಟ್’ ವ್ಯವಸ್ಥೆಯನ್ನು ಆರಂಭಿಸುವಂತೆ ಶಾಸಕ ಸಂಜೀವ ಮಠಂದೂರು ಅವರು ರಾಜ್ಯ ಆರೋಗ್ಯ ಇಲಾಖೆಯ ಕಮೀಷನರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಡೆಂಘೆ ಜ್ವರದ ಕುರಿತ ಆರಂಭಿರ ರಕ್ತ ಪರೀಕ್ಷೆಯಾದ ಕಾರ್ಡ್ಟೆಸ್ಟ್ ವ್ಯವಸ್ಥೆ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಲಭ್ಯವಿಲ್ಲದ ಕಾರಣ ಈ ಪರೀಕ್ಷೆಯನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗಳಲ್ಲಿ ಮಾಡಿಸಬೇಕಾಗಿದೆ. ಇದಕ್ಕಾಗಿ ರೂ. 680 ಖರ್ಚಾಗಲಿದ್ದು ಇದರಿಂದ ಬಡ ರೋಗಿಗಳಿಗೆ ಆರ್ಥಿಕ ತೊಂದರೆಯಾಗುತ್ತಿದೆ. ಇದನ್ನು ತಪ್ಪಿಸುವ ನಿಟ್ಟಿನಲ್ಲಿ ಕಾರ್ಡ್ಟೆಸ್ಟ್ ಪರೀಕ್ಷೆಗೆ ವ್ಯವಸ್ಥೆಗೊಳಿಸುವಂತೆ ಶಾಸಕರು ಮನವಿಯಲ್ಲಿ ತಿಳಿಸಿದ್ದಾರೆ.
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…