ಪುತ್ತೂರು: ಸೊಳ್ಳೆಗಳಿಂದ ಹರಡುತ್ತಿರುವ ಡೆಂಘೆ ಸಹಿತ ವಿವಿಧ ಸಾಂಕ್ರಾಮಿಕ ರೋಗಗಳ ಬಗ್ಗೆ ರಕ್ತ ಪರೀಕ್ಷೆಯನ್ನು ನಡೆಸಲು ಅನುಕೂಲವಾಗುಂತೆ ಪುತ್ತೂರು ಸರಕಾ ರಿ ಆಸ್ಪತ್ರೆಯಲ್ಲಿ `ಕಾರ್ಡ್ಟೆಸ್ಟ್’ ವ್ಯವಸ್ಥೆಯನ್ನು ಆರಂಭಿಸುವಂತೆ ಶಾಸಕ ಸಂಜೀವ ಮಠಂದೂರು ಅವರು ರಾಜ್ಯ ಆರೋಗ್ಯ ಇಲಾಖೆಯ ಕಮೀಷನರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಡೆಂಘೆ ಜ್ವರದ ಕುರಿತ ಆರಂಭಿರ ರಕ್ತ ಪರೀಕ್ಷೆಯಾದ ಕಾರ್ಡ್ಟೆಸ್ಟ್ ವ್ಯವಸ್ಥೆ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಲಭ್ಯವಿಲ್ಲದ ಕಾರಣ ಈ ಪರೀಕ್ಷೆಯನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗಳಲ್ಲಿ ಮಾಡಿಸಬೇಕಾಗಿದೆ. ಇದಕ್ಕಾಗಿ ರೂ. 680 ಖರ್ಚಾಗಲಿದ್ದು ಇದರಿಂದ ಬಡ ರೋಗಿಗಳಿಗೆ ಆರ್ಥಿಕ ತೊಂದರೆಯಾಗುತ್ತಿದೆ. ಇದನ್ನು ತಪ್ಪಿಸುವ ನಿಟ್ಟಿನಲ್ಲಿ ಕಾರ್ಡ್ಟೆಸ್ಟ್ ಪರೀಕ್ಷೆಗೆ ವ್ಯವಸ್ಥೆಗೊಳಿಸುವಂತೆ ಶಾಸಕರು ಮನವಿಯಲ್ಲಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…
ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್ಗಳಿಗೆ ಪ್ರವೇಶ ಆರಂಭವಾಗಿದೆ.…
ಸುಂದರ್ಬನ್ಸ್ನಲ್ಲಿ ಕರಾವಳಿ ರಕ್ಷಣಾ ಪಡೆ 13,320 ಕೆಜಿ ಅಕ್ರಮ ಅಡಿಕೆ ವಶಪಡಿಸಿಕೊಂಡಿದೆ. ‘ಶಿವ…
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…