Advertisement
ಸುದ್ದಿಗಳು

ಪುತ್ತೂರು ಹಣ್ಣು ಮೇಳ-2020 ಲೋಗೋ ಅನಾವರಣ

Share

ಪುತ್ತೂರು: ಕೃಷಿ ಉಳಿಯಲು ಕೃಷಿಯಲ್ಲಿ ಲಾಭ ಗಳಿಕೆಯೂ ಮುಖ್ಯವಾಗುತ್ತದೆ. ಹೀಗಾಗಿ ಕೃಷಿಕರಿಗೆ ಆದಾಯ ತರುವ ಉದ್ಯಮ, ಮೌಲ್ಯವರ್ಧನೆಗಳ ಕಡೆಗೆ ಗಮನಹರಿಸಲು ಯುವಕರು ತಾಂತ್ರಿಕತೆ ಬೆಳೆಸಿ ಯುವಕರು ಕೃಷಿ ಉದ್ಯಮ ಸ್ಥಳೀಯವಾಗಿ ತೆರೆಯಬೇಕಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.

ಅವರು ಶನಿವಾರದಂದು ಪುತ್ತೂರು ಸುದಾನ ವಸತಿಯುತ ಶಾಲಾ ವಠಾರದಲ್ಲಿ ಕರ್ನಾಟಕ ಸರಕಾರ, ಐಐಎಚ್‍ಆರ್, ತೋಟಗಾರಿಕಾ ಇಲಾಖೆ, ನವತೇಜಟ್ರಸ್ಟ್, ಪುತ್ತೂರು ಜೇಸಿಐ ಹಾಗೂ ವಿವಿಧ ಸಂಸ್ಥೆಗಳ ಸಹಕಾರದೊಂದಿಗೆ ಮೇ 23 ರಿಂದ 25 ರವರೆಗೆ ನಡೆಯುವ ಹಣ್ಣು ಮೇಳದ ಲೋಗೋ ಬಿಡುಗಡೆಗೊಳಿಸಿ ಮಾತನಾಡಿದರು. ಮಿಶ್ರ ಕೃಷಿಯ ಮೂಲಕ ಕೃಷಿಕರ ಆದಾಯ ಹೆಚ್ಚು ಮಾಡಬಹುದು. ಅಂತಹ ಮಿಶ್ರ ಕೃಷಿಗಳಲ್ಲಿ ಹಣ್ಣುಗಳು, ತರಕಾರಿಯೂ ಸೇರುತ್ತದೆ. ಹಣ್ಣುಗಳ ಮೌಲ್ಯವರ್ಧನೆ, ತೋಟಗಾರಿಕಾ ಬೆಳೆಗಳಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಇತ್ಯಾದಿಗಳು ಅಗತ್ಯವಾಗಿ ಬೇಕಿದೆ. ಈ ಕಾರಣದಿಂದ ಪ್ರೋತ್ಸಾಹ ಅಗತ್ಯವಿದೆ. ರಾಜ್ಯಮಟ್ಟದ ಇಂತಹ ಮೇಳಗಳ ಮೂಲಕ ರಾಜ್ಯದ ಕೃಷಿಕರಿಗೆ ಉತ್ತಮ ಸಂದೇಶ ಪುತ್ತೂರಿನಿಂದ ನೀಡಬೇಕಿದೆ ಎಂದರು.

ವೇದಿಕೆಯಲ್ಲಿ ಸುದಾನ ಶಾಲಾ ಕಾರ್ಯದರ್ಶಿ ಡಾ.ಪೀಟರ್ ವಿಲ್ಸನ್ ಪ್ರಭಾಕರ್, ನವತೇಜ ಟ್ರಸ್ಟ್ ಅಧ್ಯಕ್ಷ ಅನಂತ ಪ್ರಸಾದ್ ನೈತಡ್ಕ,ಪುತ್ತೂರು ಹಣ್ಣುಮೇಳ ಕಾರ್ಯಕ್ರಮ ನಿರ್ದೇಶಕ ಪ್ರಜ್ವಲ್ ರೈ ಉಪಸ್ಥಿತರಿದ್ದರು.

ನವತೇಜ ಟ್ರಸ್ಟ್ ನವತೇಜ ಟ್ರಸ್ಟ್ ಕಾರ್ಯದರ್ಶಿ ಸುಹಾಸ್ ಮರಿಕೆ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

4 hours ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

12 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

12 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

13 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

13 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

23 hours ago