ಸುಳ್ಯ: ಶ್ರೀ ಕ್ಷೇತ್ರ ಧರ್ಮಸ್ಥಳ ದಲ್ಲಿ ನಡೆಯುತ್ತಿರುವ ಪುರಾಣ ಕಾವ್ಯ ವಾಚನ ,ಪ್ರವಚನ ಕಾರ್ಯಕ್ರಮದಲ್ಲಿ ಅರಂಬೂರು ಭಾರದ್ವಾಜ ಆಶ್ರಮ ಶ್ರೀ ಕಾಂಚಿಕಾಮಕೋಟಿ ವೇದವಿದ್ಯಾಲಯದ ಅಧ್ಯಾಪಕ ವೆಂಕಟೇಶ ಶಾಸ್ತ್ರಿ ಅವರಿಂದ ಪ್ರವಚನ ಕಾರ್ಯಕ್ರಮ ನಡೆಯಿತು. ಯಕ್ಷಗಾನ ಭಾಗವತರಾದ ಜಯರಾಮ ಕುದ್ರೆತ್ತಾಯ ಕಾವ್ಯ ವಾಚನ ನಡೆಸಿದರು.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.