ನರಿಮೊಗರು: ಇಲ್ಲಿನ ಪುರುಷರಕಟ್ಟೆಯ ಸರಸ್ವತಿ ವಿದ್ಯಾಮಂದಿರ ಹಿರಿಯ ಪ್ರಾಥಮಿಕ ಶಾಲೆಯ ಕಬಡ್ಡಿ ತಂಡ ಗುತ್ತಿಗಾರಿನಲ್ಲಿ ನಡೆದ ಮುಕ್ತ ಕಬಡ್ಡಿ ಪಂದ್ಯಾಟದಲ್ಲಿ ಬಾಲಕಿಯರ ವಿಭಾಗದಲ್ಲಿ ದ್ವಿತೀಯ ರನ್ನರ್ ಅಪ್ ಮತ್ತು ಬಾಲಕರ ವಿಭಾಗದಲ್ಲಿ ಪ್ರಥಮ ರನ್ನರ್ ಅಪ್ ಸ್ಥಾನ ಪಡೆದು ಪ್ರಶಸ್ತಿ ಗಳಿಸಿರುತ್ತಾರೆ.
ಶಾಲಾ ಸಂಚಾಲಕರಾದ ಅವಿನಾಶ ಕೊಡಂಕಿರಿ ಮಾರ್ಗದರ್ಶನದಲ್ಲಿ ಆಡಳಿತ ಅಧಿಕಾರಿ ಶುಭಾ ಅವಿನಾಶ್ ಮತ್ತು ಮುಖ್ಯ ಗುರು ರಾಜಾರಾಮ ವರ್ಮ ತಂಡಕ್ಕೆ ಸಹಕರಿಸಿದ್ದರು. ಕ್ರೀಡಾ ಶಿಕ್ಷಕ ಮಾಯಿಲಪ್ಪ ತರಬೇತಿ ನೀಡಿದ್ದರು.
ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…