ನರಿಮೊಗರು: ಇಲ್ಲಿನ ಪುರುಷರಕಟ್ಟೆಯ ಸರಸ್ವತಿ ವಿದ್ಯಾಮಂದಿರ ಹಿರಿಯ ಪ್ರಾಥಮಿಕ ಶಾಲೆಯ ಕಬಡ್ಡಿ ತಂಡ ಗುತ್ತಿಗಾರಿನಲ್ಲಿ ನಡೆದ ಮುಕ್ತ ಕಬಡ್ಡಿ ಪಂದ್ಯಾಟದಲ್ಲಿ ಬಾಲಕಿಯರ ವಿಭಾಗದಲ್ಲಿ ದ್ವಿತೀಯ ರನ್ನರ್ ಅಪ್ ಮತ್ತು ಬಾಲಕರ ವಿಭಾಗದಲ್ಲಿ ಪ್ರಥಮ ರನ್ನರ್ ಅಪ್ ಸ್ಥಾನ ಪಡೆದು ಪ್ರಶಸ್ತಿ ಗಳಿಸಿರುತ್ತಾರೆ.
ಶಾಲಾ ಸಂಚಾಲಕರಾದ ಅವಿನಾಶ ಕೊಡಂಕಿರಿ ಮಾರ್ಗದರ್ಶನದಲ್ಲಿ ಆಡಳಿತ ಅಧಿಕಾರಿ ಶುಭಾ ಅವಿನಾಶ್ ಮತ್ತು ಮುಖ್ಯ ಗುರು ರಾಜಾರಾಮ ವರ್ಮ ತಂಡಕ್ಕೆ ಸಹಕರಿಸಿದ್ದರು. ಕ್ರೀಡಾ ಶಿಕ್ಷಕ ಮಾಯಿಲಪ್ಪ ತರಬೇತಿ ನೀಡಿದ್ದರು.
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…