ನರಿಮೊಗರು: ಇಲ್ಲಿನ ಪುರುಷರಕಟ್ಟೆಯ ಸರಸ್ವತಿ ವಿದ್ಯಾಮಂದಿರ ಹಿರಿಯ ಪ್ರಾಥಮಿಕ ಶಾಲೆಯ ಕಬಡ್ಡಿ ತಂಡ ಗುತ್ತಿಗಾರಿನಲ್ಲಿ ನಡೆದ ಮುಕ್ತ ಕಬಡ್ಡಿ ಪಂದ್ಯಾಟದಲ್ಲಿ ಬಾಲಕಿಯರ ವಿಭಾಗದಲ್ಲಿ ದ್ವಿತೀಯ ರನ್ನರ್ ಅಪ್ ಮತ್ತು ಬಾಲಕರ ವಿಭಾಗದಲ್ಲಿ ಪ್ರಥಮ ರನ್ನರ್ ಅಪ್ ಸ್ಥಾನ ಪಡೆದು ಪ್ರಶಸ್ತಿ ಗಳಿಸಿರುತ್ತಾರೆ.
ಶಾಲಾ ಸಂಚಾಲಕರಾದ ಅವಿನಾಶ ಕೊಡಂಕಿರಿ ಮಾರ್ಗದರ್ಶನದಲ್ಲಿ ಆಡಳಿತ ಅಧಿಕಾರಿ ಶುಭಾ ಅವಿನಾಶ್ ಮತ್ತು ಮುಖ್ಯ ಗುರು ರಾಜಾರಾಮ ವರ್ಮ ತಂಡಕ್ಕೆ ಸಹಕರಿಸಿದ್ದರು. ಕ್ರೀಡಾ ಶಿಕ್ಷಕ ಮಾಯಿಲಪ್ಪ ತರಬೇತಿ ನೀಡಿದ್ದರು.
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…