ನರಿಮೊಗರು: ಇಲ್ಲಿನ ಪುರುಷರಕಟ್ಟೆಯ ಸರಸ್ವತಿ ವಿದ್ಯಾಮಂದಿರ ಹಿರಿಯ ಪ್ರಾಥಮಿಕ ಶಾಲೆಯ ಕಬಡ್ಡಿ ತಂಡ ಗುತ್ತಿಗಾರಿನಲ್ಲಿ ನಡೆದ ಮುಕ್ತ ಕಬಡ್ಡಿ ಪಂದ್ಯಾಟದಲ್ಲಿ ಬಾಲಕಿಯರ ವಿಭಾಗದಲ್ಲಿ ದ್ವಿತೀಯ ರನ್ನರ್ ಅಪ್ ಮತ್ತು ಬಾಲಕರ ವಿಭಾಗದಲ್ಲಿ ಪ್ರಥಮ ರನ್ನರ್ ಅಪ್ ಸ್ಥಾನ ಪಡೆದು ಪ್ರಶಸ್ತಿ ಗಳಿಸಿರುತ್ತಾರೆ.
ಶಾಲಾ ಸಂಚಾಲಕರಾದ ಅವಿನಾಶ ಕೊಡಂಕಿರಿ ಮಾರ್ಗದರ್ಶನದಲ್ಲಿ ಆಡಳಿತ ಅಧಿಕಾರಿ ಶುಭಾ ಅವಿನಾಶ್ ಮತ್ತು ಮುಖ್ಯ ಗುರು ರಾಜಾರಾಮ ವರ್ಮ ತಂಡಕ್ಕೆ ಸಹಕರಿಸಿದ್ದರು. ಕ್ರೀಡಾ ಶಿಕ್ಷಕ ಮಾಯಿಲಪ್ಪ ತರಬೇತಿ ನೀಡಿದ್ದರು.
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…