ನರಿಮೊಗರು: ಇಲ್ಲಿನ ಪುರುಷರಕಟ್ಟೆಯ ಸರಸ್ವತಿ ವಿದ್ಯಾಮಂದಿರ ಹಿರಿಯ ಪ್ರಾಥಮಿಕ ಶಾಲೆಯ ಕಬಡ್ಡಿ ತಂಡ ಗುತ್ತಿಗಾರಿನಲ್ಲಿ ನಡೆದ ಮುಕ್ತ ಕಬಡ್ಡಿ ಪಂದ್ಯಾಟದಲ್ಲಿ ಬಾಲಕಿಯರ ವಿಭಾಗದಲ್ಲಿ ದ್ವಿತೀಯ ರನ್ನರ್ ಅಪ್ ಮತ್ತು ಬಾಲಕರ ವಿಭಾಗದಲ್ಲಿ ಪ್ರಥಮ ರನ್ನರ್ ಅಪ್ ಸ್ಥಾನ ಪಡೆದು ಪ್ರಶಸ್ತಿ ಗಳಿಸಿರುತ್ತಾರೆ.
ಶಾಲಾ ಸಂಚಾಲಕರಾದ ಅವಿನಾಶ ಕೊಡಂಕಿರಿ ಮಾರ್ಗದರ್ಶನದಲ್ಲಿ ಆಡಳಿತ ಅಧಿಕಾರಿ ಶುಭಾ ಅವಿನಾಶ್ ಮತ್ತು ಮುಖ್ಯ ಗುರು ರಾಜಾರಾಮ ವರ್ಮ ತಂಡಕ್ಕೆ ಸಹಕರಿಸಿದ್ದರು. ಕ್ರೀಡಾ ಶಿಕ್ಷಕ ಮಾಯಿಲಪ್ಪ ತರಬೇತಿ ನೀಡಿದ್ದರು.
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…