Advertisement
ನಮ್ಮೂರ ಸುದ್ದಿ

ಪುರುಷರಕಟ್ಟೆ : ಸರಸ್ವತಿ ವಿದ್ಯಾಮಂದಿರದಲ್ಲಿ ದೀಕ್ಷಾ ಸಮಾರಂಭ

Share

ಸವಣೂರು : ಶಿಕ್ಷಣವು ವಿದ್ಯಾರ್ಥಿಗಳಲ್ಲಿ ಸಂಸ್ಕಾರ ಮತ್ತು ದೇಶಭಕ್ತಿಯನ್ನು ತುಂಬಿಸಬೇಕು.ಅಂತಹ ಪರಿಪೂರ್ಣ ಶಿಕ್ಷಣ ಇಂದಿನ ಅಗತ್ಯ,ನರಿಮೊಗರು ಸರಸ್ವತಿ ವಿದ್ಯಾಮಂದಿರದಲ್ಲಿ ಇಂತಹ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರೆಯುತ್ತಿದೆ ಎಂದು ಹಿರಿಯ ಕೃಷಿಕ ಶ್ರೀಧರ ಕೆದಿಲಾಯ ಪುದ್ಕೋಳಿ ಹೇಳಿದರು.

Advertisement
Advertisement

ಅವರು ಪುರುಷರಕಟ್ಟೆ ಸರಸ್ವತಿ ವಿದ್ಯಾಮಂದಿರದ ಆಂಗ್ಲಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ನೂತನ ಶೈಕ್ಷಣಿಕ ವರ್ಷಾರಂಭ ಹಾಗೂ ನೂತನ ವಿದ್ಯಾರ್ಥಿಗಳ ದೀಕ್ಷಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಅತಿಥಿಯಾಗಿ ಪಾಲ್ಗೊಂಡ ಎಂಜಿನಿಯರ್ ವಿಶ್ವನಾಥ ಬಲ್ಯಾಯ ಮುಂಡೋಡಿ ಅವರು ಮಾತನಾಡಿ,ವಿದ್ಯಾರ್ಥಿಗಳಿಗೆ ಎಳವೆಯಲ್ಲೇ ಸಂಸ್ಕಾರಯುತ ಶಿಕ್ಷಣ ದೊರಕಿದರೆ ಭವಿಷ್ಯದಲ್ಲಿ ಉತ್ತಮ ನಾಗರೀಕನಾಗಿ ರೂಪುಗೊಳ್ಳಲು ಸಾಧ್ಯ ಎಂದರು.
ಶಾಲಾ ಆಡಳಿತಾ„ಕಾರಿ ಶುಭಾ ಉಪಸ್ಥಿತರಿದ್ದರು.
ಹಿರಿಯ ವಿದ್ಯಾರ್ಥಿಗಳು ನೂತನ ವಿದ್ಯಾರ್ಥಿಗಳಿಗೆ ಆರತಿ ಬೆಳಗಿ ತಿಲಕವಿಟ್ಟು ಸ್ವಾಗತಿಸಿದರು.
ಸರಸ್ವತಿ ವಿದ್ಯಾಮಂದಿರದ ಸಂಚಾಲಕ ಅವಿನಾಶ್ ಕೊಡಂಕಿರಿ ಪ್ರಸ್ತಾವನೆಗೈದರು.ಶಾಲಾ ಮುಖ್ಯಗುರು ರಾಜರಾಮ ವರ್ಮ ವಿಟ್ಲ ಸ್ವಾಗತಿಸಿದರು.ಶಿಕ್ಷಕಿ ರೇಷ್ಮಾ ವಂದಿಸಿದರು.ಶಿಕ್ಷಕಿ ಶೈಲಜಾ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

20 ಕೃಷಿ ಉತ್ಪನ್ನಗಳ ರಫ್ತುಗಳಿಗೆ ಉತ್ತೇಜನ ನೀಡುವ ಯೋಜನೆ |

ಬಾಳೆಹಣ್ಣು, ಮಾವು, ಆಲೂಗಡ್ಡೆ ಮತ್ತು ಬೇಬಿ ಕಾರ್ನ್ ಸೇರಿದಂತೆ 20 ಕೃಷಿ ಉತ್ಪನ್ನಗಳ …

5 hours ago

Karnataka Weather | 27-04-2024 | ಮೋಡ- ಬಿಸಿಗಾಳಿ | ಮಳೆ ಸಾಧ್ಯತೆ ಕಡಿಮೆ |

ಈಗಿನಂತೆ ಎಪ್ರಿಲ್ 29 ಹಾಗೂ 30ರಂದು ಉತ್ತರ ಒಳನಾಡು, ದಕ್ಷಿಣ ಕರಾವಳಿ ಹಾಗೂ…

11 hours ago

ಕೋವಿ ಠೇವಣಾತಿ ಪ್ರಕರಣ | ಬೆಳ್ಳಾರೆ ಜಯಪ್ರಸಾದ್ ಜೋಶಿ ಹಾಗೂ ಇತರ 4 ರಿಟ್ ಅರ್ಜಿದಾರರ ಪರ ಹೈಕೋರ್ಟ್ ಆದೇಶ‌ |

ಚುನಾವಣಾ ಸಮಯದಲ್ಲಿ ಪರವಾನಿಗೆ ಹೊಂದಿದ ಶಸ್ತ್ರಾಸ್ತ್ರ ಠೇವಣಿ ವಿನಾಯಿತಿ ಕೋರಿ ಸಲ್ಲಿಸಿದ ಅರ್ಜಿಯನ್ನು…

12 hours ago

ಮಲೆನಾಡಗಿಡ್ಡ ಉಳಿಸುವ ಆಂದೋಲನಕ್ಕೆ ತೊಡಗುವ ಅನಿವಾರ್ಯತೆ ಇದೆ | ಯಾಕೆ ಗೊತ್ತಾ…?

ದೇಸೀ ಗೋವು ಅದರಲ್ಲೂ ಮಲೆನಾಡು ಗಿಡ್ಡ ತಳಿಯ ಹಸು ಉಳಿಯಬೇಕು, ಅದರ ಉಳಿವು…

2 days ago

ಏರಿದ ತಾಪಮಾನ | ರಾಜ್ಯದಲ್ಲಿ ಮುಂದಿನ 5 ದಿನ ಬೀಸಲಿದೆ ಬಿಸಿಗಾಳಿ ಎಚ್ಚರಿಕೆ..!

ದಿನದಿಂದ ದಿನಕ್ಕೆ ತಾಪಮಾನ(Temperature) ಏರುತ್ತಿದೆ. ಬಿಸಿ ಗಾಳಿ(Heat wave) ಬೀಸುತ್ತಿದೆ. ನೀರಿಗೆ ಅಭಾವ(Water…

2 days ago

ನೆಲ್ಯಾಡಿ | ವಿಶ್ವವಿದ್ಯಾನಿಲಯ ಕಾಲೇಜು ಶಿಕ್ಷಕ-ರಕ್ಷಕ ಸಂಘದ ಮಹಾಸಭೆ | ನೂತನ ಪದಾಧಿಕಾರಿಗಳ ನೇಮಕ

ವಿಶ್ವ ವಿದ್ಯಾಲಯ ಕಾಲೇಜು, ನೆಲ್ಯಾಡಿಯ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ ಮತ್ತು ನೂತನ…

2 days ago