ನವದೆಹಲಿ: ಕಳೆದ ವರ್ಷ ನಡೆದ ಅಮಾನವೀಯ ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ವೀರರಿಗೆ ನಮ್ಮ ಗೌರವಾರ್ಪಣೆಗಳು. ಅವರು ದೇಶಕ್ಕೆ ಸೇವೆ ಸಲ್ಲಿಸಲು ಮತ್ತು ದೇಶ ರಕ್ಷಣೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಅಸಾಧಾರಣ ವ್ಯಕ್ತಿಗಳು. ಅವರ ಬಲಿದಾನವನ್ನು ಭಾರತ ಎಂದಿಗೂ ಮರೆಯಲಾರದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ಪ್ರಧಾನಿ ನರೇಂದ್ರ ಮೋದಿ ಗೌರವಾರ್ಪಣೆ ಮಾಡಿದ್ದಾರೆ. ಇದೇ ವೇಳೆ ಟ್ವೀಟ್ ಮಾಡಿರುವ ಪ್ರಧಾನಿಗಳು ಯೋಧರ ತ್ಯಾಗ ಮತ್ತು ಸಾಹಸವನ್ನು ದೇಶ ಎಂದಿಗೂ ಮರೆಯೋದಿಲ್ಲ ಎಂದಿದ್ದಾರೆ.
“ಕಳೆದ ವರ್ಷ ನಡೆದ ಅಮಾನವೀಯ ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ವೀರರಿಗೆ ನಮ್ಮ ಗೌರವಾರ್ಪಣೆಗಳು. ಅವರು ದೇಶಕ್ಕೆ ಸೇವೆ ಸಲ್ಲಿಸಲು ಮತ್ತು ದೇಶ ರಕ್ಷಣೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಅಸಾಧಾರಣ ವ್ಯಕ್ತಿಗಳು. ಅವರ ಬಲಿದಾನವನ್ನು ಭಾರತ ಎಂದಿಗೂ ಮರೆಯಲಾರದು” ಎಂದಿದ್ದಾರೆ.
019ರ ಫೆಬ್ರವರಿ 14ರಂದು ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಭಯೋತ್ಪಾದಕರು ನಡೆಸಿದ ಆತ್ಮಾಹುತಿ ಬಾಂಬ್ ದಾಳಿಗೆ 40 ಮಂದಿ ಸಿಆರ್ಪಿಎಫ್ ಯೋಧರು ಹುತಾತ್ಮರಾಗಿದ್ದಾರೆ. ಆ ಕರಾಳ ಘಟನೆಗೆ ಒಂದು ವರ್ಷ ಸಂದ ಹಿನ್ನಲೆಯಲ್ಲಿ ದೇಶ ಇಂದು ಬಲಿದಾನಗೈದ ಹುತಾತ್ಮರ ನೆನಪಲ್ಲಿ ಕಂಬನಿ ಮಿಡಿಯುತ್ತಿದೆ.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?