ನವದೆಹಲಿ: ಕಳೆದ ವರ್ಷ ನಡೆದ ಅಮಾನವೀಯ ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ವೀರರಿಗೆ ನಮ್ಮ ಗೌರವಾರ್ಪಣೆಗಳು. ಅವರು ದೇಶಕ್ಕೆ ಸೇವೆ ಸಲ್ಲಿಸಲು ಮತ್ತು ದೇಶ ರಕ್ಷಣೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಅಸಾಧಾರಣ ವ್ಯಕ್ತಿಗಳು. ಅವರ ಬಲಿದಾನವನ್ನು ಭಾರತ ಎಂದಿಗೂ ಮರೆಯಲಾರದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ಪ್ರಧಾನಿ ನರೇಂದ್ರ ಮೋದಿ ಗೌರವಾರ್ಪಣೆ ಮಾಡಿದ್ದಾರೆ. ಇದೇ ವೇಳೆ ಟ್ವೀಟ್ ಮಾಡಿರುವ ಪ್ರಧಾನಿಗಳು ಯೋಧರ ತ್ಯಾಗ ಮತ್ತು ಸಾಹಸವನ್ನು ದೇಶ ಎಂದಿಗೂ ಮರೆಯೋದಿಲ್ಲ ಎಂದಿದ್ದಾರೆ.
“ಕಳೆದ ವರ್ಷ ನಡೆದ ಅಮಾನವೀಯ ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ವೀರರಿಗೆ ನಮ್ಮ ಗೌರವಾರ್ಪಣೆಗಳು. ಅವರು ದೇಶಕ್ಕೆ ಸೇವೆ ಸಲ್ಲಿಸಲು ಮತ್ತು ದೇಶ ರಕ್ಷಣೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಅಸಾಧಾರಣ ವ್ಯಕ್ತಿಗಳು. ಅವರ ಬಲಿದಾನವನ್ನು ಭಾರತ ಎಂದಿಗೂ ಮರೆಯಲಾರದು” ಎಂದಿದ್ದಾರೆ.
019ರ ಫೆಬ್ರವರಿ 14ರಂದು ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಭಯೋತ್ಪಾದಕರು ನಡೆಸಿದ ಆತ್ಮಾಹುತಿ ಬಾಂಬ್ ದಾಳಿಗೆ 40 ಮಂದಿ ಸಿಆರ್ಪಿಎಫ್ ಯೋಧರು ಹುತಾತ್ಮರಾಗಿದ್ದಾರೆ. ಆ ಕರಾಳ ಘಟನೆಗೆ ಒಂದು ವರ್ಷ ಸಂದ ಹಿನ್ನಲೆಯಲ್ಲಿ ದೇಶ ಇಂದು ಬಲಿದಾನಗೈದ ಹುತಾತ್ಮರ ನೆನಪಲ್ಲಿ ಕಂಬನಿ ಮಿಡಿಯುತ್ತಿದೆ.
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…