Advertisement
ಅನುಕ್ರಮ

ಪೂರ್ಣ ಚಂದಿರ ಗಗನದಲಿ….

Share
ಕೈಗೆಟುಕದ ಗಗನದಲಿ
ಬೆಳ್ಳಿಯ ಬಟ್ಟಲೊಂದು ಹೊಳೆಯುತ್ತಿದೆ
ಸುತ್ತಲೂ ಪುಟಾಣಿ ಮುತ್ತುಗಳು
ಚೆಲ್ಲಾಪಿಲ್ಲಿಯಾಗಿ ಹರಡಿಕೊಂಡಿದೆ
ಮನದಿ ನೂರಾರು ಬಯಕೆಗಳು
ಸುಂದರ ಕನವರಿಕೆಗಳು
ಪುಟಾಣಿ ಮುತ್ತುಗಳ ಅಂಗೈಯೊಳಗೆ ಹಿಡಿದು
ಬೆಳ್ಳಿಯ ಬಟ್ಟಲೊಳಗೆ ತುಂಬಿಕೊಳ್ಳಬೇಕು
ಇಲ್ಲ! ಅದು ಬೆಳ್ಳಿಯ ಬಟ್ಟಲಲ್ಲ
ಆಗಸದರಮನೆಯ ರಾಜ
ಬೆಳದಿಂಗಳ ಸೂಸುವ ಶ್ವೇತದೊಡೆಯ
ಅವನು ಪೂರ್ಣ ಚಂದಿರ
ಅವನ ಸುತ್ತಲೂ ಮುತ್ತುಗಳಿಲ್ಲ
ಚಂದಿರನ ಚಂದಕ್ಕೆ
ಮನಸೋತ ಚುಕ್ಕಿ ತಾರೆಗಳು
ಈ ನೋಟವೇ ವಿಹಂಗಮ
ಸುಂದರ ಶಶಿಯ, ಸೌಂದರ್ಯದ ಮೆರುಗಿಗೆ
ಸೋತಿದೆ ನನ್ನ ಮನ
ತಿಳಿಯಾದ ಮುಗಿಲು,ಹೊಳೆವ ಚಂದಿರ
ತಂಪನೆಯ ಗಾಳಿ,ನಾನು ಕಳೆದುಹೋಗಿದ್ದೇನೆ
ಕಾಲಕಳೆದು , ಅವನು ಮರೆಯಾದಾಗ‌
ಮನದಿ ಅತೀವ ಸಂಕಟ
ಮತ್ತೆ ಕಾಯುತ್ತಿರುತ್ತೇನೆ , ಸೌಂದರ್ಯದ ಗಣಿಗಾಗಿ…
ಪೂರ್ಣ ಚಂದಿರನ ಬರುವಿಕೆಗಾಗಿ..
    * ಅಪೂರ್ವ ಕೊಲ್ಯ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

Published by
ಅಪೂರ್ವಚೇತನ್ ಪೆರಂದೋಡಿ

Recent Posts

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ

ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…

4 hours ago

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

14 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

15 hours ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

15 hours ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

21 hours ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

23 hours ago