Advertisement
ಅನುಕ್ರಮ

ಪೂರ್ಣ ಚಂದಿರ ಗಗನದಲಿ….

Share
ಕೈಗೆಟುಕದ ಗಗನದಲಿ
ಬೆಳ್ಳಿಯ ಬಟ್ಟಲೊಂದು ಹೊಳೆಯುತ್ತಿದೆ
ಸುತ್ತಲೂ ಪುಟಾಣಿ ಮುತ್ತುಗಳು
ಚೆಲ್ಲಾಪಿಲ್ಲಿಯಾಗಿ ಹರಡಿಕೊಂಡಿದೆ
ಮನದಿ ನೂರಾರು ಬಯಕೆಗಳು
ಸುಂದರ ಕನವರಿಕೆಗಳು
ಪುಟಾಣಿ ಮುತ್ತುಗಳ ಅಂಗೈಯೊಳಗೆ ಹಿಡಿದು
ಬೆಳ್ಳಿಯ ಬಟ್ಟಲೊಳಗೆ ತುಂಬಿಕೊಳ್ಳಬೇಕು
ಇಲ್ಲ! ಅದು ಬೆಳ್ಳಿಯ ಬಟ್ಟಲಲ್ಲ
ಆಗಸದರಮನೆಯ ರಾಜ
ಬೆಳದಿಂಗಳ ಸೂಸುವ ಶ್ವೇತದೊಡೆಯ
ಅವನು ಪೂರ್ಣ ಚಂದಿರ
ಅವನ ಸುತ್ತಲೂ ಮುತ್ತುಗಳಿಲ್ಲ
ಚಂದಿರನ ಚಂದಕ್ಕೆ
ಮನಸೋತ ಚುಕ್ಕಿ ತಾರೆಗಳು
ಈ ನೋಟವೇ ವಿಹಂಗಮ
ಸುಂದರ ಶಶಿಯ, ಸೌಂದರ್ಯದ ಮೆರುಗಿಗೆ
ಸೋತಿದೆ ನನ್ನ ಮನ
ತಿಳಿಯಾದ ಮುಗಿಲು,ಹೊಳೆವ ಚಂದಿರ
ತಂಪನೆಯ ಗಾಳಿ,ನಾನು ಕಳೆದುಹೋಗಿದ್ದೇನೆ
ಕಾಲಕಳೆದು , ಅವನು ಮರೆಯಾದಾಗ‌
ಮನದಿ ಅತೀವ ಸಂಕಟ
ಮತ್ತೆ ಕಾಯುತ್ತಿರುತ್ತೇನೆ , ಸೌಂದರ್ಯದ ಗಣಿಗಾಗಿ…
ಪೂರ್ಣ ಚಂದಿರನ ಬರುವಿಕೆಗಾಗಿ..
    * ಅಪೂರ್ವ ಕೊಲ್ಯ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

Published by
ಅಪೂರ್ವಚೇತನ್ ಪೆರಂದೋಡಿ

Recent Posts

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

2 hours ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

2 hours ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

2 hours ago

ರೈತರಿಗೆ ಕನಿಷ್ಠ ಬೆಂಬಲ ಬೆಲೆ ಸೌಲಭ್ಯ ಘೋಷಣೆ : ರೈತರ ಆರ್ಥಿಕ ಭದ್ರತೆಗೆ ಕೇಂದ್ರ ಬದ್ಧ

ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…

2 hours ago

ವನ್ಯಜೀವಿಗಳ ಸಂತಾನ ನಿಯಂತ್ರಣಕ್ಕೆ ತಜ್ಞರ ಚರ್ಚೆ ಅಗತ್ಯ

ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…

2 hours ago

ಕರಾವಳಿ ಭಾಗಕ್ಕೆ ಗುಣಮಟ್ಟದ ವಿದ್ಯುತ್ ಸೌಲಭ್ಯ : ಜುಲೈ 15ರೊಳಗೆ ಕಡಂದಲೆ 400 ಕೆವಿ ಉಪಕೇಂದ್ರ ಕಾಮಗಾರಿ ಪೂರ್ಣ

ಕರಾವಳಿ ಭಾಗದ ವಿದ್ಯುತ್ ಪೂರೈಕೆ ಸುಧಾರಣೆಗೆ ಕಡಂದಲೆ 400 ಕೆವಿ ಉಪಕೇಂದ್ರ ಕಾಮಗಾರಿ…

2 hours ago