ಸುಳ್ಯ:ರಾಷ್ಟ್ರೀಯ ಹೆದ್ದಾರಿಯಲ್ಲಿ ಪೆರಾಜೆ ಬಳಿಯಲ್ಲಿ ಬೃಹತ್ ಗಾತ್ರದ ಮರ ಮುರಿದು ಬಿದ್ದು ವಾಹನ ಸಂಚಾರಕ್ಕೆ ತಡೆ ಉಂಟಾಗಿತ್ತು. ಸುಳ್ಯದ ಅಗ್ನಿಶಾಮಕ ದಳ ಹಾಗು ಗೃಹ ರಕ್ಷಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ಮರವನ್ನು ತೆರವು ಮಾಡಿ ವಾಹನ ಸಂಚಾರವನ್ನು ಸುಗಮ ಗೊಳಿಸಿದರು.
ಬೋರುಗುಡ್ಡೆಯಲ್ಲಿ;
ಸುಳ್ಯ ನಗರದ ಬೊರುಗುಡ್ಡೆ ವಾರ್ಡ್ ನಲ್ಲಿ ಮನೆಗಳ ಸಮೀಪ ಬೃಹತ್ ಗಾತ್ರದ ಮರ ಮುರಿದು ಬಿದ್ದು ಇನ್ನೊಂದು ಮರಕ್ಕೆ ತಾಗಿ ನಿಂತಿತು.
ಇದಕ್ಕೆ ಕೂಡಲೇ ಸ್ಪಂದಿಸಿದ ನ.ಪಂ ಸದಸ್ಯ ಕೆ.ಎಸ್ ಉಮ್ಮರ್ ಹಾಗೂ ಸುಳ್ಯ ತಹಶಿಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ನೇತೃತ್ವದಲ್ಲಿ ಗೃಹರಕ್ಷಕ ದಳದ ಗಪೂರ್ ಮತ್ತು ತಂಡದ ನೆರವಿನಿಂದ ರಾತ್ರಿ ವೇಳೆಯಲ್ಲಿ ಮರ ತೆರವು ಕಾರ್ಯಚರಣೆ ನಡೆಸಿದರು.
ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…
ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು.…
ಯುಗಾದಿ ಹಿನ್ನೆಲೆ ಕೋಲಾರ ಜಿಲ್ಲೆಯಲ್ಲಿ ಹಾಲಿನ ದರ ಲೀಟರ್ಗೆ ₹2 ಹೆಚ್ಚಳ ಮಾಡಲಾಗಿದೆ.…
ಅಡಿಕೆ ಎಲೆಚುಕ್ಕಿ ರೋಗಕ್ಕೆ 100% ಪರಿಣಾಮಕಾರಿ ಎಂದು ಹೇಳಲಾಗುತ್ತಿರುವ ಬಯೋ ಔಷಧಿಗಳಿಗೆ ICAR…
ರಾಜ್ಯದ ಹಲವೆಡೆ ಗುಡುಗು-ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ…
ಭೂಮಿಯಲ್ಲೇ ಅತಿಹೆಚ್ಚು ಮಳೆಯಾಗುವ ಮೇಘಾಲಯ ಈಗ ನೀರಿನ ಕೊರತೆಯ ಆತಂಕ ಎದುರಿಸುತ್ತಿದೆ. ಹವಾಮಾನ…