ಸುಳ್ಯ:ರಾಷ್ಟ್ರೀಯ ಹೆದ್ದಾರಿಯಲ್ಲಿ ಪೆರಾಜೆ ಬಳಿಯಲ್ಲಿ ಬೃಹತ್ ಗಾತ್ರದ ಮರ ಮುರಿದು ಬಿದ್ದು ವಾಹನ ಸಂಚಾರಕ್ಕೆ ತಡೆ ಉಂಟಾಗಿತ್ತು. ಸುಳ್ಯದ ಅಗ್ನಿಶಾಮಕ ದಳ ಹಾಗು ಗೃಹ ರಕ್ಷಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ಮರವನ್ನು ತೆರವು ಮಾಡಿ ವಾಹನ ಸಂಚಾರವನ್ನು ಸುಗಮ ಗೊಳಿಸಿದರು.
ಬೋರುಗುಡ್ಡೆಯಲ್ಲಿ;
ಸುಳ್ಯ ನಗರದ ಬೊರುಗುಡ್ಡೆ ವಾರ್ಡ್ ನಲ್ಲಿ ಮನೆಗಳ ಸಮೀಪ ಬೃಹತ್ ಗಾತ್ರದ ಮರ ಮುರಿದು ಬಿದ್ದು ಇನ್ನೊಂದು ಮರಕ್ಕೆ ತಾಗಿ ನಿಂತಿತು.
ಇದಕ್ಕೆ ಕೂಡಲೇ ಸ್ಪಂದಿಸಿದ ನ.ಪಂ ಸದಸ್ಯ ಕೆ.ಎಸ್ ಉಮ್ಮರ್ ಹಾಗೂ ಸುಳ್ಯ ತಹಶಿಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ನೇತೃತ್ವದಲ್ಲಿ ಗೃಹರಕ್ಷಕ ದಳದ ಗಪೂರ್ ಮತ್ತು ತಂಡದ ನೆರವಿನಿಂದ ರಾತ್ರಿ ವೇಳೆಯಲ್ಲಿ ಮರ ತೆರವು ಕಾರ್ಯಚರಣೆ ನಡೆಸಿದರು.
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…
ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…
ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…