ಸುಳ್ಯ:ರಾಷ್ಟ್ರೀಯ ಹೆದ್ದಾರಿಯಲ್ಲಿ ಪೆರಾಜೆ ಬಳಿಯಲ್ಲಿ ಬೃಹತ್ ಗಾತ್ರದ ಮರ ಮುರಿದು ಬಿದ್ದು ವಾಹನ ಸಂಚಾರಕ್ಕೆ ತಡೆ ಉಂಟಾಗಿತ್ತು. ಸುಳ್ಯದ ಅಗ್ನಿಶಾಮಕ ದಳ ಹಾಗು ಗೃಹ ರಕ್ಷಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ಮರವನ್ನು ತೆರವು ಮಾಡಿ ವಾಹನ ಸಂಚಾರವನ್ನು ಸುಗಮ ಗೊಳಿಸಿದರು.
ಬೋರುಗುಡ್ಡೆಯಲ್ಲಿ;
ಸುಳ್ಯ ನಗರದ ಬೊರುಗುಡ್ಡೆ ವಾರ್ಡ್ ನಲ್ಲಿ ಮನೆಗಳ ಸಮೀಪ ಬೃಹತ್ ಗಾತ್ರದ ಮರ ಮುರಿದು ಬಿದ್ದು ಇನ್ನೊಂದು ಮರಕ್ಕೆ ತಾಗಿ ನಿಂತಿತು.
ಇದಕ್ಕೆ ಕೂಡಲೇ ಸ್ಪಂದಿಸಿದ ನ.ಪಂ ಸದಸ್ಯ ಕೆ.ಎಸ್ ಉಮ್ಮರ್ ಹಾಗೂ ಸುಳ್ಯ ತಹಶಿಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ನೇತೃತ್ವದಲ್ಲಿ ಗೃಹರಕ್ಷಕ ದಳದ ಗಪೂರ್ ಮತ್ತು ತಂಡದ ನೆರವಿನಿಂದ ರಾತ್ರಿ ವೇಳೆಯಲ್ಲಿ ಮರ ತೆರವು ಕಾರ್ಯಚರಣೆ ನಡೆಸಿದರು.
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…