ಸುಳ್ಯ:ರಾಷ್ಟ್ರೀಯ ಹೆದ್ದಾರಿಯಲ್ಲಿ ಪೆರಾಜೆ ಬಳಿಯಲ್ಲಿ ಬೃಹತ್ ಗಾತ್ರದ ಮರ ಮುರಿದು ಬಿದ್ದು ವಾಹನ ಸಂಚಾರಕ್ಕೆ ತಡೆ ಉಂಟಾಗಿತ್ತು. ಸುಳ್ಯದ ಅಗ್ನಿಶಾಮಕ ದಳ ಹಾಗು ಗೃಹ ರಕ್ಷಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ಮರವನ್ನು ತೆರವು ಮಾಡಿ ವಾಹನ ಸಂಚಾರವನ್ನು ಸುಗಮ ಗೊಳಿಸಿದರು.
ಬೋರುಗುಡ್ಡೆಯಲ್ಲಿ;
ಸುಳ್ಯ ನಗರದ ಬೊರುಗುಡ್ಡೆ ವಾರ್ಡ್ ನಲ್ಲಿ ಮನೆಗಳ ಸಮೀಪ ಬೃಹತ್ ಗಾತ್ರದ ಮರ ಮುರಿದು ಬಿದ್ದು ಇನ್ನೊಂದು ಮರಕ್ಕೆ ತಾಗಿ ನಿಂತಿತು.
ಇದಕ್ಕೆ ಕೂಡಲೇ ಸ್ಪಂದಿಸಿದ ನ.ಪಂ ಸದಸ್ಯ ಕೆ.ಎಸ್ ಉಮ್ಮರ್ ಹಾಗೂ ಸುಳ್ಯ ತಹಶಿಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ನೇತೃತ್ವದಲ್ಲಿ ಗೃಹರಕ್ಷಕ ದಳದ ಗಪೂರ್ ಮತ್ತು ತಂಡದ ನೆರವಿನಿಂದ ರಾತ್ರಿ ವೇಳೆಯಲ್ಲಿ ಮರ ತೆರವು ಕಾರ್ಯಚರಣೆ ನಡೆಸಿದರು.
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…