ಸುಳ್ಯ:ರಾಷ್ಟ್ರೀಯ ಹೆದ್ದಾರಿಯಲ್ಲಿ ಪೆರಾಜೆ ಬಳಿಯಲ್ಲಿ ಬೃಹತ್ ಗಾತ್ರದ ಮರ ಮುರಿದು ಬಿದ್ದು ವಾಹನ ಸಂಚಾರಕ್ಕೆ ತಡೆ ಉಂಟಾಗಿತ್ತು. ಸುಳ್ಯದ ಅಗ್ನಿಶಾಮಕ ದಳ ಹಾಗು ಗೃಹ ರಕ್ಷಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ಮರವನ್ನು ತೆರವು ಮಾಡಿ ವಾಹನ ಸಂಚಾರವನ್ನು ಸುಗಮ ಗೊಳಿಸಿದರು.
ಬೋರುಗುಡ್ಡೆಯಲ್ಲಿ;
ಸುಳ್ಯ ನಗರದ ಬೊರುಗುಡ್ಡೆ ವಾರ್ಡ್ ನಲ್ಲಿ ಮನೆಗಳ ಸಮೀಪ ಬೃಹತ್ ಗಾತ್ರದ ಮರ ಮುರಿದು ಬಿದ್ದು ಇನ್ನೊಂದು ಮರಕ್ಕೆ ತಾಗಿ ನಿಂತಿತು.
ಇದಕ್ಕೆ ಕೂಡಲೇ ಸ್ಪಂದಿಸಿದ ನ.ಪಂ ಸದಸ್ಯ ಕೆ.ಎಸ್ ಉಮ್ಮರ್ ಹಾಗೂ ಸುಳ್ಯ ತಹಶಿಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ನೇತೃತ್ವದಲ್ಲಿ ಗೃಹರಕ್ಷಕ ದಳದ ಗಪೂರ್ ಮತ್ತು ತಂಡದ ನೆರವಿನಿಂದ ರಾತ್ರಿ ವೇಳೆಯಲ್ಲಿ ಮರ ತೆರವು ಕಾರ್ಯಚರಣೆ ನಡೆಸಿದರು.
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…