Advertisement
ಸುದ್ದಿಗಳು

ಪೆರಾಜೆ ಸಹಕಾರ ಸಂಘಕ್ಕೆ ನೂತನ ವರ್ಷದಲ್ಲೇ ರೂ.9.59 ಲಕ್ಷ ಲಾಭ : ನಾಗೇಶ್ ಕುಂದಲ್ಪಾಡಿ

Share

ಪೆರಾಜೆ: ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಪೆರಾಜೆ ಇದರ 2018-19ರ ನೂತನ ವರ್ಷದಲ್ಲಿ ರೂ. 9.59 ಲಕ್ಷ ಲಾಭಗಳಿಸಿದೆ ಎಂದು ಸಂಘದ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ ತಿಳಿಸಿದ್ದಾರೆ.

ಪೆರಾಜೆಯ ಶ್ರೀ ಅನ್ನಪೂರ್ಣೇಶ್ವರಿ ಕಲಾಮಂದಿರದಲ್ಲಿ ನಡೆದ ಸಂಘದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಪಾರದರ್ಶಕ ಮತ್ತು ಸಕರಾತ್ಮಕ ಸಹಕಾರ ಮನೋಭಾವನೆಯ ಸೇವೆಯೇ ನಮ್ಮ ಮೊದಲ ಗುರಿ. ಸದಸ್ಯರು ಸ್ವಾವಲಂಬಿಗಳಾಗುವಲ್ಲಿ ಸಂಘದ ವತಿಯಿಂದ ಹೆಚ್ಚು ಹೆಚ್ಚು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದೇವೆ. ಸದಸ್ಯರು ಸಾಲಮನ್ನಾ ಮೊತ್ತವನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡು ಸಕಾಲದಲ್ಲಿ ಸಾಲ ಮರುಪಾವತಿಸಿ ಹೊಂದಿಕೊಳ್ಳುವ ಬಗ್ಗೆ ಹಾಗೂ ಕೃಷಿ ಉತ್ಪನ್ನಗಳನ್ನು ಸಂಘದ ಮುಖಾಂತರವೇ ಮಾರಾಟ ಮಾಡಿ ಸಂಘದ ವ್ಯವಹಾರಗಳನ್ನು ಹೆಚ್ಚಿಸುವುದರ ಜೊತೆಗೆ ತಾವೂ ಆರ್ಥಿಕವಾಗಿ ಸದೃಡರಾಗಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪ್ರಾ.ಕೃ.ಪ.ಸ ಸಂಘದ ಉಪಾಧ್ಯಕ್ಷ ಮೋನಪ್ಪ ನಿಡ್ಯಮಲೆ, ನಿರ್ದೇಶಕರುಗಳಾದ ಅಶೋಕ್ ಪೆರುಮುಂಡ, ಗಾಂಧಿಪ್ರಸಾದ್ ಬಂಗಾರಕೋಡಿ, ದಿನರಾಜ ದೊಡ್ಡಡ್ಕ, ಪ್ರಸನ್ನ ನೆಕ್ಕಿಲ, ರೇಣುಕಾ.ಎಲ್ ಕುಂದಲ್ಪಾಡಿ , ಪ್ರಮೀಳ ಭಾರದ್ವಾಜ್, ಉದಯ ಆಚಾರ್, ದಾಸಪ್ಪ ಮಡಿವಾಳ, ಜಯರಾಮ .ಪಿ.ಟಿ. ಕಿರಣ್ ಬಂಗಾರಕೋಡಿ, ಶೇಷಪ್ಪ ಎನ್.ವಿ, ಜಿಲ್ಲಾ ಕೇಂದ್ರ ಬ್ಯಾಂಕಿನ ಶಾಖಾ ವ್ಯವಸ್ಥಾಪಕರು ಮತ್ತು ಮೇಲ್ವಿಚಾರಕರು, ಸಂಘದ ಸಿಬ್ಬಂದಿ, ಜನಪ್ರತಿನಿಧಿಗಳು, ಉಪಸ್ಥಿತರಿದ್ದರು.

ಯತೀಶ್ ಪ್ರಾರ್ಥಿಸಿದರು‌‌. ಪ್ರಭಾರ ಮುಖ್ಯ ಕಾರ್ಯನಿರ್ವಣಾಧಿಕಾರಿ ಲೋಕೇಶ್ ಹೊದ್ದೆಟ್ಟಿ ಸ್ವಾಗತಿಸಿ, ಪ್ರಮೀಳಾ ಭಾರದ್ವಾಜ್ ವಂದಿಸಿದರು. ಬ್ಯಾಂಕ್‌ನ ಸಿಬ್ಬಂದಿಗಳಾದ ಜಾನಕಿ ಎನ್.ಎಸ್ ಮತ್ತು ಗೋಪಾಲಕೃಷ್ಣ ಅಡ್ತಲೆ ಅವರು ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…

3 hours ago

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!

ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…

1 day ago

ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!

ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…

1 day ago

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

1 day ago

ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ

ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…

2 days ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

2 days ago