ಬೆಳ್ಳಾರೆ : ಕಳೆದ ಎರಡು ದಿನಗಳಿಂದ ಸುರಿದ ವಿಪರೀತ ಮಳೆಯ ಪರಿಣಾಮ ಧರೆ ಕುಸಿದು ಕೊಟ್ಟಿಗೆ ಮತ್ತು ಮನೆ ಗೋಡೆಗೆ ಹಾನಿ ಉಂಟಾದ ಘಟನೆ ಸೋಮವಾರ ಸಂಭವಿಸಿದೆ.
ಪೆರುವಾಜೆ ಗ್ರಾಮದ ಕೊಂಡೆಪ್ಪಾಡಿ ಪೂವಪ್ಪ ನಾಯ್ಕ ಅವರ ಮನೆ ಮತ್ತು ಕೊಟ್ಟಿಗೆ ಹಿಂಬದಿಯ ಗುಡ್ಡ ಕುಸಿದ ಪರಿಣಾಮ ಕೊಟ್ಟಿಗೆ ಗೋಡೆ ಬಿರುಕು ಬಿಟ್ಟಿದೆ. ಮನೆ ಗೋಡೆಗೂ ಅಲ್ಪ ಹಾನಿ ಉಂಟಾಗಿದೆ.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…