ಬೆಳ್ಳಾರೆ : ಕಳೆದ ಎರಡು ದಿನಗಳಿಂದ ಸುರಿದ ವಿಪರೀತ ಮಳೆಯ ಪರಿಣಾಮ ಧರೆ ಕುಸಿದು ಕೊಟ್ಟಿಗೆ ಮತ್ತು ಮನೆ ಗೋಡೆಗೆ ಹಾನಿ ಉಂಟಾದ ಘಟನೆ ಸೋಮವಾರ ಸಂಭವಿಸಿದೆ.
ಪೆರುವಾಜೆ ಗ್ರಾಮದ ಕೊಂಡೆಪ್ಪಾಡಿ ಪೂವಪ್ಪ ನಾಯ್ಕ ಅವರ ಮನೆ ಮತ್ತು ಕೊಟ್ಟಿಗೆ ಹಿಂಬದಿಯ ಗುಡ್ಡ ಕುಸಿದ ಪರಿಣಾಮ ಕೊಟ್ಟಿಗೆ ಗೋಡೆ ಬಿರುಕು ಬಿಟ್ಟಿದೆ. ಮನೆ ಗೋಡೆಗೂ ಅಲ್ಪ ಹಾನಿ ಉಂಟಾಗಿದೆ.
ಕೋವಿಡ್-19 ಈಗ ನಮ್ಮ ಜೀವನದ ಭಾಗ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…
ದಕ್ಷಿಣಕನ್ನಡ, ಉಡುಪಿ, ಮಡಿಕೇರಿ ಸೇರಿದಂತೆ ಕೊಡಗು ಜಿಲ್ಲೆಯ ಬಹುತೇಕ ಕಡೆ ಧಾರಾಕಾರ ಮಳೆಯಾಗುತ್ತಿದೆ.…
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮುಂದಿನ 2 ಅಥವಾ 3…
ಕಳೆದ 16 ವರ್ಷಗಳ ದಾಖಲೆಗಳ ಪ್ರಕಾರ ನಿಗದಿತ ದಿನಕ್ಕಿಂತ ಮೊದಲೇ ಈ ಬಾರಿ…
ಉತ್ತಮ ಮಳೆಗೆ ಅರಣ್ಯ ಪ್ರದೇಶವೆಲ್ಲ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ, ಮಳೆ ಹನಿಗಳಿಗೆ ಮೈಯೊಡ್ಡಿದ…
ರಾಜ್ಯದ ಅಡಿಕೆ ಬೆಳೆ ಅತ್ಯಂತ ಉತ್ಕೃಷ್ಟ ಗುಣಮಟ್ಟದ್ದಾಗಿದ್ದು, ಇದರಲ್ಲಿ ಯಾವುದೇ ರಾಸಾಯನಿಕ ಇಲ್ಲ.…