ಬೆಳ್ಳಾರೆ : ಕಳೆದ ಎರಡು ದಿನಗಳಿಂದ ಸುರಿದ ವಿಪರೀತ ಮಳೆಯ ಪರಿಣಾಮ ಧರೆ ಕುಸಿದು ಕೊಟ್ಟಿಗೆ ಮತ್ತು ಮನೆ ಗೋಡೆಗೆ ಹಾನಿ ಉಂಟಾದ ಘಟನೆ ಸೋಮವಾರ ಸಂಭವಿಸಿದೆ.
ಪೆರುವಾಜೆ ಗ್ರಾಮದ ಕೊಂಡೆಪ್ಪಾಡಿ ಪೂವಪ್ಪ ನಾಯ್ಕ ಅವರ ಮನೆ ಮತ್ತು ಕೊಟ್ಟಿಗೆ ಹಿಂಬದಿಯ ಗುಡ್ಡ ಕುಸಿದ ಪರಿಣಾಮ ಕೊಟ್ಟಿಗೆ ಗೋಡೆ ಬಿರುಕು ಬಿಟ್ಟಿದೆ. ಮನೆ ಗೋಡೆಗೂ ಅಲ್ಪ ಹಾನಿ ಉಂಟಾಗಿದೆ.
ಗುತ್ತಿಗಾರಿನಲ್ಲಿ ‘ಮಾನ್ಸೂನ್ ಕಲರ್ಸ್’ ಜಲವರ್ಣ ಚಿತ್ರಕಲಾ ಶಿಬಿರ ನಡೆಯುತ್ತಿದೆ. ಮಲೆನಾಡಿನ ನಿಸರ್ಗ ಸೌಂದರ್ಯವನ್ನು…
ಗೋಮಯವನ್ನು ಶುದ್ಧ ಇಂಧನ ಹಾಗೂ ಸಾವಯವ ಗೊಬ್ಬರವಾಗಿ ಬಳಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಉತ್ತರ…
ಬ್ರೆಜಿಲ್ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…
ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…
ಪವರ್ ಸ್ಪ್ರೇಯರ್ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್ನ ಪರಿಣಾಮಗಳ ಬಗ್ಗೆ ಪ್ರಶ್ನೆ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…