ಬೆಳ್ಳಾರೆ : ಕಳೆದ ಎರಡು ದಿನಗಳಿಂದ ಸುರಿದ ವಿಪರೀತ ಮಳೆಯ ಪರಿಣಾಮ ಧರೆ ಕುಸಿದು ಕೊಟ್ಟಿಗೆ ಮತ್ತು ಮನೆ ಗೋಡೆಗೆ ಹಾನಿ ಉಂಟಾದ ಘಟನೆ ಸೋಮವಾರ ಸಂಭವಿಸಿದೆ.
ಪೆರುವಾಜೆ ಗ್ರಾಮದ ಕೊಂಡೆಪ್ಪಾಡಿ ಪೂವಪ್ಪ ನಾಯ್ಕ ಅವರ ಮನೆ ಮತ್ತು ಕೊಟ್ಟಿಗೆ ಹಿಂಬದಿಯ ಗುಡ್ಡ ಕುಸಿದ ಪರಿಣಾಮ ಕೊಟ್ಟಿಗೆ ಗೋಡೆ ಬಿರುಕು ಬಿಟ್ಟಿದೆ. ಮನೆ ಗೋಡೆಗೂ ಅಲ್ಪ ಹಾನಿ ಉಂಟಾಗಿದೆ.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…