ಬೆಳ್ಳಾರೆ : ಕಳೆದ ಎರಡು ದಿನಗಳಿಂದ ಸುರಿದ ವಿಪರೀತ ಮಳೆಯ ಪರಿಣಾಮ ಧರೆ ಕುಸಿದು ಕೊಟ್ಟಿಗೆ ಮತ್ತು ಮನೆ ಗೋಡೆಗೆ ಹಾನಿ ಉಂಟಾದ ಘಟನೆ ಸೋಮವಾರ ಸಂಭವಿಸಿದೆ.
ಪೆರುವಾಜೆ ಗ್ರಾಮದ ಕೊಂಡೆಪ್ಪಾಡಿ ಪೂವಪ್ಪ ನಾಯ್ಕ ಅವರ ಮನೆ ಮತ್ತು ಕೊಟ್ಟಿಗೆ ಹಿಂಬದಿಯ ಗುಡ್ಡ ಕುಸಿದ ಪರಿಣಾಮ ಕೊಟ್ಟಿಗೆ ಗೋಡೆ ಬಿರುಕು ಬಿಟ್ಟಿದೆ. ಮನೆ ಗೋಡೆಗೂ ಅಲ್ಪ ಹಾನಿ ಉಂಟಾಗಿದೆ.
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…