ಬೆಳ್ಳಾರೆ : ಕಳೆದ ಎರಡು ದಿನಗಳಿಂದ ಸುರಿದ ವಿಪರೀತ ಮಳೆಯ ಪರಿಣಾಮ ಧರೆ ಕುಸಿದು ಕೊಟ್ಟಿಗೆ ಮತ್ತು ಮನೆ ಗೋಡೆಗೆ ಹಾನಿ ಉಂಟಾದ ಘಟನೆ ಸೋಮವಾರ ಸಂಭವಿಸಿದೆ.
ಪೆರುವಾಜೆ ಗ್ರಾಮದ ಕೊಂಡೆಪ್ಪಾಡಿ ಪೂವಪ್ಪ ನಾಯ್ಕ ಅವರ ಮನೆ ಮತ್ತು ಕೊಟ್ಟಿಗೆ ಹಿಂಬದಿಯ ಗುಡ್ಡ ಕುಸಿದ ಪರಿಣಾಮ ಕೊಟ್ಟಿಗೆ ಗೋಡೆ ಬಿರುಕು ಬಿಟ್ಟಿದೆ. ಮನೆ ಗೋಡೆಗೂ ಅಲ್ಪ ಹಾನಿ ಉಂಟಾಗಿದೆ.
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…