ಬೆಳ್ಳಾರೆ: ಪೆರುವಾಜೆ ಗ್ರಾಮ ಪಂಚಾಯತ್ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷೆ ಅನುಸೂಯ ಅವರ ಅಧ್ಯಕ್ಷತೆಯೊಂದಿಗೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ನಡೆಯಿತು.
ಪೆರುವಾಜೆ ಗ್ರಾಮ ಪಂಚಾಯತ್ ಆಭಿವೃದ್ದಿ ಅಧಿಕಾರಿ ಜಯಪ್ರಕಾಶ್ ಅಲೆಕ್ಕಾಡಿ ಸ್ವಾಗತಿಸಿ, ಪ್ರಸ್ತಾವಿಸಿದರು. ಶಿಕ್ಷಣ ಇಲಾಖೆ, ಕಂದಾಯ ಇಲಾಖೆ, ಅರಣ್ಯ ಇಲಾಖೆ, ಆರೋಗ್ಯ ಇಲಾಖೆ, ಆಶಾ ಕಾರ್ಯಕರ್ತೆಯರು ಹಾಗು ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿದರು. ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸುನಿಲ್ ರೈ ಪೆರುವಾಜೆ ಉಪಸ್ಥಿತರಿದ್ದರು. ಸಿಬ್ಬಂದಿ ವರ್ಗದವರು ಸಹಕರಿಸಿದರು.
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…