ಬೆಳ್ಳಾರೆ: ಪೆರುವಾಜೆ ಗ್ರಾಮದ ಮುರ್ಕೆತ್ತಿ ಪರಿಸರದಲ್ಲಿ ಇತ್ತೀಚೆಗೆ ವಿದ್ಯುತ್ ಲೋ ವೋಲ್ಟೇಜ್ ಸಮಸ್ಯೆ ತೀವ್ರವಾಗಿದೆ. ಇದರಿಂದ ಕೃಷಿಕರಿಗೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ.
ವಿದ್ಯುತ್ ಲೋವೋಲ್ಟೇಜ್ ಬಗ್ಗೆ ಗ್ರಾಹಕ ಪರಿಷತ್ ಸದಸ್ಯ ಸಚಿನ್ರಾಜ್ ಶೆಟ್ಟಿಯವರಿಗೆ ಮಾಹಿತಿ ನೀಡಿದ್ದಾರೆ. ಸಚಿನ್ರಾಜ್ ಶೆಟ್ಟಿಯವರು ಲೋ ವೋಲ್ಟೇಜ್ ನಿವಾರಣೆಗೆ 63 ಕೆವಿ ಪರಿವರ್ತಕ ಹಾಗೂ 25 ಕೆವಿ ಪರಿವರ್ತಕ ಅಳವಡಿಕೆ ಸೇರಿದಂತೆ ಹಳೆಯ ತಂತಿಗಳನ್ನು ಶೀಘ್ರವಾಗಿ ಬಗೆಹರಿಸಲು ಪೆರುವಾಜೆ ಮೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಅವರಿಗೆ ಮನವಿ ಮಾಡಿದರು.
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…
ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…