ಬೆಳ್ಳಾರೆ: ಪೆರುವಾಜೆ ಗ್ರಾಮದ ಮುರ್ಕೆತ್ತಿ ಪರಿಸರದಲ್ಲಿ ಇತ್ತೀಚೆಗೆ ವಿದ್ಯುತ್ ಲೋ ವೋಲ್ಟೇಜ್ ಸಮಸ್ಯೆ ತೀವ್ರವಾಗಿದೆ. ಇದರಿಂದ ಕೃಷಿಕರಿಗೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ.
ವಿದ್ಯುತ್ ಲೋವೋಲ್ಟೇಜ್ ಬಗ್ಗೆ ಗ್ರಾಹಕ ಪರಿಷತ್ ಸದಸ್ಯ ಸಚಿನ್ರಾಜ್ ಶೆಟ್ಟಿಯವರಿಗೆ ಮಾಹಿತಿ ನೀಡಿದ್ದಾರೆ. ಸಚಿನ್ರಾಜ್ ಶೆಟ್ಟಿಯವರು ಲೋ ವೋಲ್ಟೇಜ್ ನಿವಾರಣೆಗೆ 63 ಕೆವಿ ಪರಿವರ್ತಕ ಹಾಗೂ 25 ಕೆವಿ ಪರಿವರ್ತಕ ಅಳವಡಿಕೆ ಸೇರಿದಂತೆ ಹಳೆಯ ತಂತಿಗಳನ್ನು ಶೀಘ್ರವಾಗಿ ಬಗೆಹರಿಸಲು ಪೆರುವಾಜೆ ಮೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಅವರಿಗೆ ಮನವಿ ಮಾಡಿದರು.
16.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ ಯೋಗೇಶ್ ತೋರಿಸಿಕೊಟ್ಟಿದ್ದಾರೆ.…
ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…
ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…