ಬೆಳ್ಳಾರೆ: ಪೆರುವಾಜೆ ಗ್ರಾಮದ ಮುರ್ಕೆತ್ತಿ ಪರಿಸರದಲ್ಲಿ ಇತ್ತೀಚೆಗೆ ವಿದ್ಯುತ್ ಲೋ ವೋಲ್ಟೇಜ್ ಸಮಸ್ಯೆ ತೀವ್ರವಾಗಿದೆ. ಇದರಿಂದ ಕೃಷಿಕರಿಗೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ.
ವಿದ್ಯುತ್ ಲೋವೋಲ್ಟೇಜ್ ಬಗ್ಗೆ ಗ್ರಾಹಕ ಪರಿಷತ್ ಸದಸ್ಯ ಸಚಿನ್ರಾಜ್ ಶೆಟ್ಟಿಯವರಿಗೆ ಮಾಹಿತಿ ನೀಡಿದ್ದಾರೆ. ಸಚಿನ್ರಾಜ್ ಶೆಟ್ಟಿಯವರು ಲೋ ವೋಲ್ಟೇಜ್ ನಿವಾರಣೆಗೆ 63 ಕೆವಿ ಪರಿವರ್ತಕ ಹಾಗೂ 25 ಕೆವಿ ಪರಿವರ್ತಕ ಅಳವಡಿಕೆ ಸೇರಿದಂತೆ ಹಳೆಯ ತಂತಿಗಳನ್ನು ಶೀಘ್ರವಾಗಿ ಬಗೆಹರಿಸಲು ಪೆರುವಾಜೆ ಮೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಅವರಿಗೆ ಮನವಿ ಮಾಡಿದರು.
"ತಾಯಿಯ ಹೆಸರಲ್ಲಿ ಒಂದು ಸಸಿ"-2.0 ಅಭಿಯಾನದಡಿ 10 ಕೋಟಿ ಗಿಡಗಳನ್ನು ನೆಡುವ ಗುರಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಆಮದಾಗುವ ಕಚ್ಚಾ ಉತ್ಪನ್ನದ ಪ್ರಭಾವ ತೆಂಗು ಮತ್ತು ಅದರ ಉತ್ಪನ್ನಗಳ ಮೇಲೆ ಇಲ್ಲದೇ…
"ಜನರು ಪ್ರಕೃತಿಯ ಬಗ್ಗೆ ಪ್ರೀತಿ ಮತ್ತು ಗೌರವ, ಸರಳ ಜೀವನಶೈಲಿ ಮತ್ತು ಅರಣ್ಯದ…
ಕ್ರೀಡೆಯನ್ನು ಅಸಹಜ ಶಕ್ತಿಯ ರೂಪದಲ್ಲಿ ನೋಡಿದರೆ ಅದು ತನ್ನ ಮೂಲ ಆಶಯವನ್ನೇ ಕಳೆದುಕೊಳ್ಳುತ್ತದೆ.…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490