ಬೆಳ್ಳಾರೆ: ಪೆರುವಾಜೆ ಗ್ರಾಮದ ಮುರ್ಕೆತ್ತಿ ಪರಿಸರದಲ್ಲಿ ಇತ್ತೀಚೆಗೆ ವಿದ್ಯುತ್ ಲೋ ವೋಲ್ಟೇಜ್ ಸಮಸ್ಯೆ ತೀವ್ರವಾಗಿದೆ. ಇದರಿಂದ ಕೃಷಿಕರಿಗೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ.
ವಿದ್ಯುತ್ ಲೋವೋಲ್ಟೇಜ್ ಬಗ್ಗೆ ಗ್ರಾಹಕ ಪರಿಷತ್ ಸದಸ್ಯ ಸಚಿನ್ರಾಜ್ ಶೆಟ್ಟಿಯವರಿಗೆ ಮಾಹಿತಿ ನೀಡಿದ್ದಾರೆ. ಸಚಿನ್ರಾಜ್ ಶೆಟ್ಟಿಯವರು ಲೋ ವೋಲ್ಟೇಜ್ ನಿವಾರಣೆಗೆ 63 ಕೆವಿ ಪರಿವರ್ತಕ ಹಾಗೂ 25 ಕೆವಿ ಪರಿವರ್ತಕ ಅಳವಡಿಕೆ ಸೇರಿದಂತೆ ಹಳೆಯ ತಂತಿಗಳನ್ನು ಶೀಘ್ರವಾಗಿ ಬಗೆಹರಿಸಲು ಪೆರುವಾಜೆ ಮೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಅವರಿಗೆ ಮನವಿ ಮಾಡಿದರು.
ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…