ಬೆಳ್ಳಾರೆ: ಪೆರುವಾಜೆ ಗ್ರಾಮದ ಮುರ್ಕೆತ್ತಿ ಪರಿಸರದಲ್ಲಿ ಇತ್ತೀಚೆಗೆ ವಿದ್ಯುತ್ ಲೋ ವೋಲ್ಟೇಜ್ ಸಮಸ್ಯೆ ತೀವ್ರವಾಗಿದೆ. ಇದರಿಂದ ಕೃಷಿಕರಿಗೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ.
ವಿದ್ಯುತ್ ಲೋವೋಲ್ಟೇಜ್ ಬಗ್ಗೆ ಗ್ರಾಹಕ ಪರಿಷತ್ ಸದಸ್ಯ ಸಚಿನ್ರಾಜ್ ಶೆಟ್ಟಿಯವರಿಗೆ ಮಾಹಿತಿ ನೀಡಿದ್ದಾರೆ. ಸಚಿನ್ರಾಜ್ ಶೆಟ್ಟಿಯವರು ಲೋ ವೋಲ್ಟೇಜ್ ನಿವಾರಣೆಗೆ 63 ಕೆವಿ ಪರಿವರ್ತಕ ಹಾಗೂ 25 ಕೆವಿ ಪರಿವರ್ತಕ ಅಳವಡಿಕೆ ಸೇರಿದಂತೆ ಹಳೆಯ ತಂತಿಗಳನ್ನು ಶೀಘ್ರವಾಗಿ ಬಗೆಹರಿಸಲು ಪೆರುವಾಜೆ ಮೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಅವರಿಗೆ ಮನವಿ ಮಾಡಿದರು.
ರಾಜ್ಯದಲ್ಲಿ ಮುಂದಿನ 10 ದಿನಗಳವರೆಗೆ ಜೋರು ಮಳೆಯ ಸಾಧ್ಯತೆಗಳು ಕಾಣುತ್ತಿಲ್ಲ. ಕರಾವಳಿಯಲ್ಲಿ ಜುಲೈ…
ಅಮರನಾಥ ಯಾತ್ರೆ ಆರಂಭವಾದ ಕೆಲವೇ ದಿನಗಳಲ್ಲಿ ಹಿಮ ಶಿವಲಿಂಗವು 90%ಕ್ಕೂ ಹೆಚ್ಚು ಕರಗಿರುವುದಾಗಿ…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿರ್ಬಂಧ ವಿಧಿಸಿರುವ ಆಸ್ಟ್ರೇಲಿಯಾದ ಕ್ರಮವನ್ನು ಪ್ರಧಾನಿ…
ಎಲ್ ನಿನೊ ಪರಿಣಾಮದಿಂದ 2027ರಲ್ಲಿ ಎಣ್ಣೆ ಸಾರ್ಡಿನ್ ಮೀನುಗಳ ಉತ್ಪಾದನೆ ಕುಸಿಯುವ ಸಾಧ್ಯತೆ…
ದೇಶದ ಬಹುತೇಕ ಭಾಗಗಳಿಂದ ಮಳೆ ಮೋಡಗಳು ಕಡಿಮೆಯಾಗಲು ಪಶ್ಚಿಮ ಪೆಸಿಫಿಕ್ನ ಪ್ರಬಲ ಚಂಡಮಾರುತ…
ಜುಲೈ ಮೊದಲ ವಾರದ ಚೇತರಿಕೆಯ ಬಳಿಕ ದೇಶದ ಮುಂಗಾರು ಮತ್ತೆ ದುರ್ಬಲಗೊಂಡಿದ್ದು, ಮಳೆ…