ಬೆಳ್ಳಾರೆ: ಪೆರುವಾಜೆ ಗ್ರಾಮದ ಮುರ್ಕೆತ್ತಿ ಪರಿಸರದಲ್ಲಿ ಇತ್ತೀಚೆಗೆ ವಿದ್ಯುತ್ ಲೋ ವೋಲ್ಟೇಜ್ ಸಮಸ್ಯೆ ತೀವ್ರವಾಗಿದೆ. ಇದರಿಂದ ಕೃಷಿಕರಿಗೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ.
ವಿದ್ಯುತ್ ಲೋವೋಲ್ಟೇಜ್ ಬಗ್ಗೆ ಗ್ರಾಹಕ ಪರಿಷತ್ ಸದಸ್ಯ ಸಚಿನ್ರಾಜ್ ಶೆಟ್ಟಿಯವರಿಗೆ ಮಾಹಿತಿ ನೀಡಿದ್ದಾರೆ. ಸಚಿನ್ರಾಜ್ ಶೆಟ್ಟಿಯವರು ಲೋ ವೋಲ್ಟೇಜ್ ನಿವಾರಣೆಗೆ 63 ಕೆವಿ ಪರಿವರ್ತಕ ಹಾಗೂ 25 ಕೆವಿ ಪರಿವರ್ತಕ ಅಳವಡಿಕೆ ಸೇರಿದಂತೆ ಹಳೆಯ ತಂತಿಗಳನ್ನು ಶೀಘ್ರವಾಗಿ ಬಗೆಹರಿಸಲು ಪೆರುವಾಜೆ ಮೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಅವರಿಗೆ ಮನವಿ ಮಾಡಿದರು.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…