ಬೆಳ್ಳಾರೆ: ಪೆರುವಾಜೆ ಗ್ರಾಮದ ಮುರ್ಕೆತ್ತಿ ಪರಿಸರದಲ್ಲಿ ಇತ್ತೀಚೆಗೆ ವಿದ್ಯುತ್ ಲೋ ವೋಲ್ಟೇಜ್ ಸಮಸ್ಯೆ ತೀವ್ರವಾಗಿದೆ. ಇದರಿಂದ ಕೃಷಿಕರಿಗೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ.
ವಿದ್ಯುತ್ ಲೋವೋಲ್ಟೇಜ್ ಬಗ್ಗೆ ಗ್ರಾಹಕ ಪರಿಷತ್ ಸದಸ್ಯ ಸಚಿನ್ರಾಜ್ ಶೆಟ್ಟಿಯವರಿಗೆ ಮಾಹಿತಿ ನೀಡಿದ್ದಾರೆ. ಸಚಿನ್ರಾಜ್ ಶೆಟ್ಟಿಯವರು ಲೋ ವೋಲ್ಟೇಜ್ ನಿವಾರಣೆಗೆ 63 ಕೆವಿ ಪರಿವರ್ತಕ ಹಾಗೂ 25 ಕೆವಿ ಪರಿವರ್ತಕ ಅಳವಡಿಕೆ ಸೇರಿದಂತೆ ಹಳೆಯ ತಂತಿಗಳನ್ನು ಶೀಘ್ರವಾಗಿ ಬಗೆಹರಿಸಲು ಪೆರುವಾಜೆ ಮೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಅವರಿಗೆ ಮನವಿ ಮಾಡಿದರು.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…