ಪೆರುವಾಜೆ ಮೊಸರು ಕುಡಿಕೆ ಉತ್ಸವ

August 27, 2019
5:00 PM

ಬೆಳ್ಳಾರೆ: ಶ್ರೀಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಭಾವೈಕ್ಯ ಯುವಕ ಮಂಡಲದ ವತಿಯಿಂದ 2ನೇ ವರ್ಷದ ಮೊಸರು ಕುಡಿಕೆ ಉತ್ಸವ ಪೆರುವಾಜೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕ್ರೀಡಾಂಗಣದಲ್ಲಿ ನಡೆಯಿತು.
ಮುಖ್ಯ ಶಿಕ್ಷಕಿ ತುಳಸಿ ಮೊಸರು ಕುಡಿಕೆ ಉತ್ಸವವನ್ನು ಉದ್ಘಾಟಿಸಿ ಶುಭಹಾರೈಸಿದರು. ವೇದಿಕೆಯಲ್ಲಿ ಭಾವೈಕ್ಯ ಯುವಕ ಮಂಡಲದ ಗೌರವಾಧ್ಯಕ್ಷ ಪ್ರೇಮನಾಥ ರೈ, ಅಧ್ಯಕ್ಷ ಪದ್ಮನಾಭ ಶೆಟ್ಟಿ ಪೆರುವಾಜೆ, ಭಾವೈಕ್ಯ ಯುವತಿ ಮಂಡಲದ ಅಧ್ಯಕ್ಷೆ ಆಶಾ ಎಸ್ ಶೆಟ್ಟಿ ಉಪಸ್ಥಿತರಿದ್ದರು. ಕಾರ್ಯದರ್ಶಿ ಹರ್ಷಿತ್ ಪೆರುವಾಜೆ ಕಾರ್ಯಕ್ರಮ ನಿರೂಪಿಸಿದರು.
ಬೆಳ್ಳಾರೆ ಹಿಂದು ಜಾಗರಣ ವೇದಿಕೆ, ಚಾಮುಂಡೇಶ್ವರಿ ಗೆಳೆಯರ ಬಳಗ, ಶ್ರೀರಾಂ ಫ್ರೆಂಡ್ಸ್, ಸಂಕಲ್ಪ ಫ್ರೆಂಡ್ಸ್ ಕಳಂಜ, ಭಾವೈಕ್ಯ ಯುವಕ ಮಂಡಲ, ಪವರ್ ಗಾಯ್ಸ್ ಬೆಳ್ಳಾರೆ ಸೇರಿದಂತೆ ಇಪ್ಪತ್ತಕೂ ಅಧಿಕ ತಂಡಗಳು ಮೊಸರು ಕುಡಿಕೆಯಲ್ಲಿ ಭಾಗವಹಿಸಿದರು.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಕೊಳೆರೋಗ | ಶೇ.95 ರಷ್ಟು ಕೃಷಿಕರ ತೋಟದಲ್ಲಿ ಅಡಿಕೆ ಕೊಳೆರೋಗ | ಸಮೀಕ್ಷಾ ವರದಿಯ ಮಾಹಿತಿ
August 3, 2025
12:10 PM
by: ದ ರೂರಲ್ ಮಿರರ್.ಕಾಂ
ಸವಿರುಚಿ | ಹಲಸಿನ ಬೇಳೆ (ಹ ಬೀ) ಸೂಪ್‌
August 3, 2025
9:00 AM
by: ದ ರೂರಲ್ ಮಿರರ್.ಕಾಂ
ಪ್ರೇಮ ವಿಚಾರದಲ್ಲಿ ಈ ರಾಶಿಯವರಿಗೆ ಭಾವನಾತ್ಮಕ ಏರಿಳಿತ
August 3, 2025
8:00 AM
by: ದ ರೂರಲ್ ಮಿರರ್.ಕಾಂ
ಕಲುಷಿತ ಭಾಷೆಯ ಶುದ್ಧೀಕರಣಕ್ಕೆ ಆದ್ಯತೆ: ರಾಘವೇಶ್ವರ ಶ್ರೀ
August 2, 2025
9:46 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group