ಬೆಳ್ಳಾರೆ: ಶ್ರೀಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಭಾವೈಕ್ಯ ಯುವಕ ಮಂಡಲದ ವತಿಯಿಂದ 2ನೇ ವರ್ಷದ ಮೊಸರು ಕುಡಿಕೆ ಉತ್ಸವ ಪೆರುವಾಜೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕ್ರೀಡಾಂಗಣದಲ್ಲಿ ನಡೆಯಿತು.
ಮುಖ್ಯ ಶಿಕ್ಷಕಿ ತುಳಸಿ ಮೊಸರು ಕುಡಿಕೆ ಉತ್ಸವವನ್ನು ಉದ್ಘಾಟಿಸಿ ಶುಭಹಾರೈಸಿದರು. ವೇದಿಕೆಯಲ್ಲಿ ಭಾವೈಕ್ಯ ಯುವಕ ಮಂಡಲದ ಗೌರವಾಧ್ಯಕ್ಷ ಪ್ರೇಮನಾಥ ರೈ, ಅಧ್ಯಕ್ಷ ಪದ್ಮನಾಭ ಶೆಟ್ಟಿ ಪೆರುವಾಜೆ, ಭಾವೈಕ್ಯ ಯುವತಿ ಮಂಡಲದ ಅಧ್ಯಕ್ಷೆ ಆಶಾ ಎಸ್ ಶೆಟ್ಟಿ ಉಪಸ್ಥಿತರಿದ್ದರು. ಕಾರ್ಯದರ್ಶಿ ಹರ್ಷಿತ್ ಪೆರುವಾಜೆ ಕಾರ್ಯಕ್ರಮ ನಿರೂಪಿಸಿದರು.
ಬೆಳ್ಳಾರೆ ಹಿಂದು ಜಾಗರಣ ವೇದಿಕೆ, ಚಾಮುಂಡೇಶ್ವರಿ ಗೆಳೆಯರ ಬಳಗ, ಶ್ರೀರಾಂ ಫ್ರೆಂಡ್ಸ್, ಸಂಕಲ್ಪ ಫ್ರೆಂಡ್ಸ್ ಕಳಂಜ, ಭಾವೈಕ್ಯ ಯುವಕ ಮಂಡಲ, ಪವರ್ ಗಾಯ್ಸ್ ಬೆಳ್ಳಾರೆ ಸೇರಿದಂತೆ ಇಪ್ಪತ್ತಕೂ ಅಧಿಕ ತಂಡಗಳು ಮೊಸರು ಕುಡಿಕೆಯಲ್ಲಿ ಭಾಗವಹಿಸಿದರು.
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…