ಬೆಳ್ಳಾರೆ: ಶ್ರೀಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಭಾವೈಕ್ಯ ಯುವಕ ಮಂಡಲದ ವತಿಯಿಂದ 2ನೇ ವರ್ಷದ ಮೊಸರು ಕುಡಿಕೆ ಉತ್ಸವ ಪೆರುವಾಜೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕ್ರೀಡಾಂಗಣದಲ್ಲಿ ನಡೆಯಿತು.
ಮುಖ್ಯ ಶಿಕ್ಷಕಿ ತುಳಸಿ ಮೊಸರು ಕುಡಿಕೆ ಉತ್ಸವವನ್ನು ಉದ್ಘಾಟಿಸಿ ಶುಭಹಾರೈಸಿದರು. ವೇದಿಕೆಯಲ್ಲಿ ಭಾವೈಕ್ಯ ಯುವಕ ಮಂಡಲದ ಗೌರವಾಧ್ಯಕ್ಷ ಪ್ರೇಮನಾಥ ರೈ, ಅಧ್ಯಕ್ಷ ಪದ್ಮನಾಭ ಶೆಟ್ಟಿ ಪೆರುವಾಜೆ, ಭಾವೈಕ್ಯ ಯುವತಿ ಮಂಡಲದ ಅಧ್ಯಕ್ಷೆ ಆಶಾ ಎಸ್ ಶೆಟ್ಟಿ ಉಪಸ್ಥಿತರಿದ್ದರು. ಕಾರ್ಯದರ್ಶಿ ಹರ್ಷಿತ್ ಪೆರುವಾಜೆ ಕಾರ್ಯಕ್ರಮ ನಿರೂಪಿಸಿದರು.
ಬೆಳ್ಳಾರೆ ಹಿಂದು ಜಾಗರಣ ವೇದಿಕೆ, ಚಾಮುಂಡೇಶ್ವರಿ ಗೆಳೆಯರ ಬಳಗ, ಶ್ರೀರಾಂ ಫ್ರೆಂಡ್ಸ್, ಸಂಕಲ್ಪ ಫ್ರೆಂಡ್ಸ್ ಕಳಂಜ, ಭಾವೈಕ್ಯ ಯುವಕ ಮಂಡಲ, ಪವರ್ ಗಾಯ್ಸ್ ಬೆಳ್ಳಾರೆ ಸೇರಿದಂತೆ ಇಪ್ಪತ್ತಕೂ ಅಧಿಕ ತಂಡಗಳು ಮೊಸರು ಕುಡಿಕೆಯಲ್ಲಿ ಭಾಗವಹಿಸಿದರು.
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…