ಬೆಳ್ಳಾರೆ: ಶ್ರೀಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಭಾವೈಕ್ಯ ಯುವಕ ಮಂಡಲದ ವತಿಯಿಂದ 2ನೇ ವರ್ಷದ ಮೊಸರು ಕುಡಿಕೆ ಉತ್ಸವ ಪೆರುವಾಜೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕ್ರೀಡಾಂಗಣದಲ್ಲಿ ನಡೆಯಿತು.
ಮುಖ್ಯ ಶಿಕ್ಷಕಿ ತುಳಸಿ ಮೊಸರು ಕುಡಿಕೆ ಉತ್ಸವವನ್ನು ಉದ್ಘಾಟಿಸಿ ಶುಭಹಾರೈಸಿದರು. ವೇದಿಕೆಯಲ್ಲಿ ಭಾವೈಕ್ಯ ಯುವಕ ಮಂಡಲದ ಗೌರವಾಧ್ಯಕ್ಷ ಪ್ರೇಮನಾಥ ರೈ, ಅಧ್ಯಕ್ಷ ಪದ್ಮನಾಭ ಶೆಟ್ಟಿ ಪೆರುವಾಜೆ, ಭಾವೈಕ್ಯ ಯುವತಿ ಮಂಡಲದ ಅಧ್ಯಕ್ಷೆ ಆಶಾ ಎಸ್ ಶೆಟ್ಟಿ ಉಪಸ್ಥಿತರಿದ್ದರು. ಕಾರ್ಯದರ್ಶಿ ಹರ್ಷಿತ್ ಪೆರುವಾಜೆ ಕಾರ್ಯಕ್ರಮ ನಿರೂಪಿಸಿದರು.
ಬೆಳ್ಳಾರೆ ಹಿಂದು ಜಾಗರಣ ವೇದಿಕೆ, ಚಾಮುಂಡೇಶ್ವರಿ ಗೆಳೆಯರ ಬಳಗ, ಶ್ರೀರಾಂ ಫ್ರೆಂಡ್ಸ್, ಸಂಕಲ್ಪ ಫ್ರೆಂಡ್ಸ್ ಕಳಂಜ, ಭಾವೈಕ್ಯ ಯುವಕ ಮಂಡಲ, ಪವರ್ ಗಾಯ್ಸ್ ಬೆಳ್ಳಾರೆ ಸೇರಿದಂತೆ ಇಪ್ಪತ್ತಕೂ ಅಧಿಕ ತಂಡಗಳು ಮೊಸರು ಕುಡಿಕೆಯಲ್ಲಿ ಭಾಗವಹಿಸಿದರು.
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…