ನಮ್ಮೂರ ಸುದ್ದಿ

ಪೆರುವೋಡಿ : ಅಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬೆಳ್ಳಾರೆ : ಮುಕ್ಕೂರು ಪೆರುವಾಜೆ  ಜ್ಯೋತಿ ಯುವಕ ಮಂಡಲ, ನವಜ್ಯೋತಿ ಯುವತಿ ಮಂಡಲ, ಶ್ರೀ ವಿಷ್ಣು ಭಜನ ಮಂಡಳಿ ಹಾಗೂ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಘಗಳ ಒಕ್ಕೂಟ ಇವುಗಳ ಸಂಯುಕ್ತ ಆಶ್ರಯದಲ್ಲಿ ಮೊಸರು ಕುಡಿಕೆ ಉತ್ಸವ  ಪೆರುವೋಡಿ ದೇವಸ್ಥಾನ ವಠಾರದಲ್ಲಿ ನಡೆಯಿತು.

Advertisement
Advertisement

ಅರ್ಚಕ ಸುರೇಶ್ ಉಪಾಧ್ಯಾಯ ಅವರು ದೀಪ ಬೆಳಗಿಸಿ ಚಾಲನೆ ನೀಡಿದರು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಮುಕ್ಕೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಕುಂಬ್ರ ದಯಾಕರ ಆಳ್ವ ಬಹುಮಾನ ವಿತರಿಸಿ ಮಾತನಾಡಿ, ಅಷ್ಟಮಿ ಪ್ರಯುಕ್ತ ಹಮ್ಮಿಕೊಂಡ ಕ್ರೀಡಾಕೂಟ ಮೂಲಕ ಊರಿನ ಜನರು ಒಂದೆಡೆ ಸೇರಿ ಸ್ಪರ್ಧೆಗಳಲ್ಲಿ ತೊಡಗಿ ಸಂಭ್ರಮಿಸಲು ಇದೊಂದು ಒಳ್ಳೆಯ ಅವಕಾಶ ಎಂದರು.

ಮುಖ್ಯ ಅತಿಥಿಗಳಾಗಿ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯ ವ್ಯವಸ್ಥಾಪನಾ ಸಮಿತಿ ಸದಸ್ಯೆ ದೇವಕಿ ಪೂವಪ್ಪ ಪೂಜಾರಿ, ಬೆಳ್ಳಾರೆ ಯುವ ಜೇಸೀ ನಿಕಟಪೂರ್ವಾಧ್ಯಕ್ಷ ಶರತ್ ಕುಮಾರ್ ನೀರ್ಕಜೆ ಮೊದಲಾದವರು ಉಪಸ್ಥಿತರಿದ್ದರು.

ಸುಸ್ಮಿತಾ ಕೊಂಡೆಪ್ಪಾಡಿ ಬಹುಮಾನ ಪಟ್ಟಿ ವಾಚಿಸಿದರು. ಜ್ಯೋತಿ ಯುವಕ ಮಂಡಲ ಅಧ್ಯಕ್ಷ ನಾರಾಯಣ ಕೊಂಡೆಪ್ಪಾಡಿ ಸ್ವಾಗತಿಸಿ, ಕಾರ್ಯದರ್ಶಿ ನವೀನ್ ಶೆಟ್ಟಿ ಬರಮೇಲು ವಂದಿಸಿದರು. ಉಮೇಶ್ ಕೆಎಂಬಿ ನಿರೂಪಿಸಿದರು.

ವಿದ್ಯಾರ್ಥಿಗಳ, ಮಹಿಳಾ ಮತ್ತು ಪುರುಷರ ವಿಭಾಗದಲ್ಲಿ ವಿವಿಧ ಸ್ಪರ್ಧೆಗಳು ನಡೆಯಿತು.

Advertisement

Advertisement
/**/
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಆಪ್‌ನಲ್ಲಿ ವಿವರ ದಾಖಲಿಸಲು ರೈತರಿಗೆ ಮನವಿ

2025-26ನೇ ಸಾಲಿನ ಪೂರ್ವ ಮುಂಗಾರು ಮತ್ತು ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ ರೈತರ…

8 hours ago

ನಾರಾಯಣಪುರ ಅಣೆಕಟ್ಟೆಯ ನೀರಿನ ಮಟ್ಟ ಹೆಚ್ಚಳ | ನದಿ ಪಾತ್ರದ ಜನರಿಗೆ ಜಾಗ್ರತೆಯಿಂದ ಇರಲು ಎಚ್ಚರಿಕೆ

ಯಾದಗಿರಿ ಜಿಲ್ಲೆಯ, ನಾರಾಯಣಪುರ ಅಣೆಕಟ್ಟೆ ಜಲಾನಯನ ಪ್ರದೇಶದಲ್ಲಿ ಉಂಟಾಗುತ್ತಿರುವ ಮಳೆಯಿಂದಾಗಿ ಮತ್ತು ಆಲಮಟ್ಟಿ…

9 hours ago

ಹಳ್ಳಿಗಳು ಅಭಿವೃದ್ಧಿ ಹೊಂದಿದರೆ ಮಾತ್ರ ದೇಶದ ಅಭಿವೃದ್ಧಿ

ಮಹಾತ್ಮ ಗಾಂಧೀಜಿ ಅವರು ಹೇಳಿದಂತೆ  ಹಳ್ಳಿಗಳು ಅಭಿವೃದ್ಧಿ ಹೊಂದಿದರೆ ಮಾತ್ರ ದೇಶದ ಅಭಿವೃದ್ಧಿ…

9 hours ago

ಕೃಷಿ ಕೂಡಾ ಅತಿ ಹೆಚ್ಚು ಉದ್ಯೋಗ ಒದಗಿಸುವ ಕ್ಷೇತ್ರ

ದೇಶದ ಆರ್ಥಿಕ ಪ್ರಗತಿಯಲ್ಲಿ ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಕೈಗಾರಿಕಾ ವಲಯ ಎಂಎಸ್ಎಂಇ…

9 hours ago

ಹವಾಮಾನ ವರದಿ | 28-06-2025 | ಕರಾವಳಿ ಜಿಲ್ಲೆಯಲ್ಲಿ ಮಳೆ ಏನಾಯ್ತು..? | ಜುಲೈ 6 ನಂತರ ಮಳೆ ಕಡಿಮೆ..?

ಅರಬ್ಬಿ ಸಮುದ್ರದ ದಕ್ಷಿಣ ಭಾಗದಲ್ಲಿ ಮುಂಗಾರು ದುರ್ಬಲಗೊಳ್ಳುವ ಲಕ್ಷಣಗಳಿವೆ. ಇದರಿಂದ ಜುಲೈ ತಿಂಗಳ…

15 hours ago

ಮುಂಗಾರು ಮಳೆ ಸುದ್ದಿ | ಕೇರಳದಲ್ಲಿ ತೀವ್ರಗೊಳ್ಳಲಿದೆ ಮಳೆ | ದೆಹಲಿಯಲ್ಲೂ ಮಳೆ ಎಚ್ಚರಿಕೆ | ಹಿಮಾಚಲದಲ್ಲಿ 20 ಕ್ಕೂ ಹೆಚ್ಚು ಜೀವಹಾನಿ |

ಮುಂದಿನ 24 ಗಂಟೆಗಳಲ್ಲಿ ದೆಹಲಿಯನ್ನು ಮುಂಗಾರು ಆವರಿಸುವ ಸಾಧ್ಯತೆಯಿದೆ. ಎರಡು ದಿನಗಳ ಹಿಂದೆ…

22 hours ago