ಬೆಳ್ಳಾರೆ :ಪೆರುವಾಜೆ ಗ್ರಾಮದ ಮುಕ್ಕೂರು ಜ್ಯೋತಿ ಯುವಕ ಮಂಡಲ ಮತ್ತು ಶ್ರೀ ಶಾರದೋತ್ಸವ ಸಮಿತಿ ವತಿಯಿಂದ ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಾಲಯಕ್ಕೆ ತಲಾ 10 ಸಾವಿರ ಮೌಲ್ಯದ ನೀರು ಸಂಗ್ರಹದ 2 ಟ್ಯಾಂಕ್ ಅನ್ನು ಕೊಡುಗೆಯಾಗಿ ನೀಡಲಾಯಿತು.
ಸಮಿತಿ ಅಧ್ಯಕ್ಷರಾದ ಸಂಜೀವ ಗೌಡ ಬೈಲಂಗಡಿ ಮತ್ತು ನಾರಾಯಣ ಕೊಂಡೆಪ್ಪಾಡಿ ಅವರು ದೇವಾಲಯದ ಆಡಳಿತ ಮೊಕ್ತೇಸರ ಬಾಲಚಂದ್ರ ರಾವ್ ಕೊಂಡೆಪ್ಪಾಡಿ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭ ಅರ್ಚಕ ಸುರೇಶ್ ಉಪಾಧ್ಯಾಯ, ಗ್ರಾ.ಪಂ.ಸದಸ್ಯ ಉಮೇಶ್ ಕೆಎಂಬಿ, ಕುಶಾಲಪ್ಪ ಗೌಡ ಪೆರುವಾಜೆ, ಸತ್ಯಪ್ರಸಾದ್ ಕಂಡಿಪ್ಪಾಡಿ, ದಯಾನಂದ ಗೌಡ ಜಾಲು, ಸಮಿತಿ ಪದಾಧಿಕಾರಿಗಳಾದ ವಿಜಯ ಕುಮಾರ್ ರೈ ಪೆರ್ವೋಡಿ, ದಿವಾಕರ ಬೀರುಸಾಗು, ಕಿರಣ್ ಚಾಮುಂಡಿಮೂಲೆ, ಸಚಿನ್ ರೈ ಪೂವಾಜೆ, ಗೋಪಾಲಕೃಷ್ಣ ಸಂಕೇಶ, ನವೀನ್ ಶೆಟ್ಟಿ ಬರಮೇಲು, ಪ್ರಶಾಂತ್ ಮೊದಲಾದವರು ಉಪಸ್ಥಿತರಿದ್ದರು.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…