ಬೆಳ್ಳಾರೆ :ಪೆರುವಾಜೆ ಗ್ರಾಮದ ಮುಕ್ಕೂರು ಜ್ಯೋತಿ ಯುವಕ ಮಂಡಲ ಮತ್ತು ಶ್ರೀ ಶಾರದೋತ್ಸವ ಸಮಿತಿ ವತಿಯಿಂದ ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಾಲಯಕ್ಕೆ ತಲಾ 10 ಸಾವಿರ ಮೌಲ್ಯದ ನೀರು ಸಂಗ್ರಹದ 2 ಟ್ಯಾಂಕ್ ಅನ್ನು ಕೊಡುಗೆಯಾಗಿ ನೀಡಲಾಯಿತು.
ಸಮಿತಿ ಅಧ್ಯಕ್ಷರಾದ ಸಂಜೀವ ಗೌಡ ಬೈಲಂಗಡಿ ಮತ್ತು ನಾರಾಯಣ ಕೊಂಡೆಪ್ಪಾಡಿ ಅವರು ದೇವಾಲಯದ ಆಡಳಿತ ಮೊಕ್ತೇಸರ ಬಾಲಚಂದ್ರ ರಾವ್ ಕೊಂಡೆಪ್ಪಾಡಿ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭ ಅರ್ಚಕ ಸುರೇಶ್ ಉಪಾಧ್ಯಾಯ, ಗ್ರಾ.ಪಂ.ಸದಸ್ಯ ಉಮೇಶ್ ಕೆಎಂಬಿ, ಕುಶಾಲಪ್ಪ ಗೌಡ ಪೆರುವಾಜೆ, ಸತ್ಯಪ್ರಸಾದ್ ಕಂಡಿಪ್ಪಾಡಿ, ದಯಾನಂದ ಗೌಡ ಜಾಲು, ಸಮಿತಿ ಪದಾಧಿಕಾರಿಗಳಾದ ವಿಜಯ ಕುಮಾರ್ ರೈ ಪೆರ್ವೋಡಿ, ದಿವಾಕರ ಬೀರುಸಾಗು, ಕಿರಣ್ ಚಾಮುಂಡಿಮೂಲೆ, ಸಚಿನ್ ರೈ ಪೂವಾಜೆ, ಗೋಪಾಲಕೃಷ್ಣ ಸಂಕೇಶ, ನವೀನ್ ಶೆಟ್ಟಿ ಬರಮೇಲು, ಪ್ರಶಾಂತ್ ಮೊದಲಾದವರು ಉಪಸ್ಥಿತರಿದ್ದರು.
ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…
“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…