ಬೆಳ್ಳಾರೆ :ಪೆರುವಾಜೆ ಗ್ರಾಮದ ಮುಕ್ಕೂರು ಜ್ಯೋತಿ ಯುವಕ ಮಂಡಲ ಮತ್ತು ಶ್ರೀ ಶಾರದೋತ್ಸವ ಸಮಿತಿ ವತಿಯಿಂದ ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಾಲಯಕ್ಕೆ ತಲಾ 10 ಸಾವಿರ ಮೌಲ್ಯದ ನೀರು ಸಂಗ್ರಹದ 2 ಟ್ಯಾಂಕ್ ಅನ್ನು ಕೊಡುಗೆಯಾಗಿ ನೀಡಲಾಯಿತು.
ಸಮಿತಿ ಅಧ್ಯಕ್ಷರಾದ ಸಂಜೀವ ಗೌಡ ಬೈಲಂಗಡಿ ಮತ್ತು ನಾರಾಯಣ ಕೊಂಡೆಪ್ಪಾಡಿ ಅವರು ದೇವಾಲಯದ ಆಡಳಿತ ಮೊಕ್ತೇಸರ ಬಾಲಚಂದ್ರ ರಾವ್ ಕೊಂಡೆಪ್ಪಾಡಿ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭ ಅರ್ಚಕ ಸುರೇಶ್ ಉಪಾಧ್ಯಾಯ, ಗ್ರಾ.ಪಂ.ಸದಸ್ಯ ಉಮೇಶ್ ಕೆಎಂಬಿ, ಕುಶಾಲಪ್ಪ ಗೌಡ ಪೆರುವಾಜೆ, ಸತ್ಯಪ್ರಸಾದ್ ಕಂಡಿಪ್ಪಾಡಿ, ದಯಾನಂದ ಗೌಡ ಜಾಲು, ಸಮಿತಿ ಪದಾಧಿಕಾರಿಗಳಾದ ವಿಜಯ ಕುಮಾರ್ ರೈ ಪೆರ್ವೋಡಿ, ದಿವಾಕರ ಬೀರುಸಾಗು, ಕಿರಣ್ ಚಾಮುಂಡಿಮೂಲೆ, ಸಚಿನ್ ರೈ ಪೂವಾಜೆ, ಗೋಪಾಲಕೃಷ್ಣ ಸಂಕೇಶ, ನವೀನ್ ಶೆಟ್ಟಿ ಬರಮೇಲು, ಪ್ರಶಾಂತ್ ಮೊದಲಾದವರು ಉಪಸ್ಥಿತರಿದ್ದರು.
ಕಾಪುವಿನ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆದ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆಯಲ್ಲಿ…
ಯುರೋಪಿಯನ್ ಒಕ್ಕೂಟವು 365 ಭಾರತೀಯ ಆಹಾರ ಮತ್ತು ಕೃಷಿ ಉತ್ಪನ್ನಗಳಲ್ಲಿ ಕೀಟನಾಶಕ ಹಾಗೂ…
ಕೀಟನಾಶಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ನೇಪಾಳ ಸರ್ಕಾರ ಭಾರತೀಯ ಮಾವಿನ ಹಣ್ಣಿನ ಆಮದಿಗೆ…
ಅಡಿಕೆಗೆ ವ್ಯಾಪಕವಾಗಿ ಹರಡಿರುವ ಹಳದಿ ಎಲೆ ಹಾಗೂ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ…
ಅಡಿಕೆಯ ಕನಿಷ್ಠ ಆಮದು ಬೆಲೆ ಹೆಚ್ಚಳ ಹಾಗೂ ಅಕ್ರಮ ಆಮದು ತಡೆಗೆ ಕ್ರಮ…
ರಾಜ್ಯದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ…