ಬೆಳ್ಳಾರೆ :ಪೆರುವಾಜೆ ಗ್ರಾಮದ ಮುಕ್ಕೂರು ಜ್ಯೋತಿ ಯುವಕ ಮಂಡಲ ಮತ್ತು ಶ್ರೀ ಶಾರದೋತ್ಸವ ಸಮಿತಿ ವತಿಯಿಂದ ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಾಲಯಕ್ಕೆ ತಲಾ 10 ಸಾವಿರ ಮೌಲ್ಯದ ನೀರು ಸಂಗ್ರಹದ 2 ಟ್ಯಾಂಕ್ ಅನ್ನು ಕೊಡುಗೆಯಾಗಿ ನೀಡಲಾಯಿತು.
ಸಮಿತಿ ಅಧ್ಯಕ್ಷರಾದ ಸಂಜೀವ ಗೌಡ ಬೈಲಂಗಡಿ ಮತ್ತು ನಾರಾಯಣ ಕೊಂಡೆಪ್ಪಾಡಿ ಅವರು ದೇವಾಲಯದ ಆಡಳಿತ ಮೊಕ್ತೇಸರ ಬಾಲಚಂದ್ರ ರಾವ್ ಕೊಂಡೆಪ್ಪಾಡಿ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭ ಅರ್ಚಕ ಸುರೇಶ್ ಉಪಾಧ್ಯಾಯ, ಗ್ರಾ.ಪಂ.ಸದಸ್ಯ ಉಮೇಶ್ ಕೆಎಂಬಿ, ಕುಶಾಲಪ್ಪ ಗೌಡ ಪೆರುವಾಜೆ, ಸತ್ಯಪ್ರಸಾದ್ ಕಂಡಿಪ್ಪಾಡಿ, ದಯಾನಂದ ಗೌಡ ಜಾಲು, ಸಮಿತಿ ಪದಾಧಿಕಾರಿಗಳಾದ ವಿಜಯ ಕುಮಾರ್ ರೈ ಪೆರ್ವೋಡಿ, ದಿವಾಕರ ಬೀರುಸಾಗು, ಕಿರಣ್ ಚಾಮುಂಡಿಮೂಲೆ, ಸಚಿನ್ ರೈ ಪೂವಾಜೆ, ಗೋಪಾಲಕೃಷ್ಣ ಸಂಕೇಶ, ನವೀನ್ ಶೆಟ್ಟಿ ಬರಮೇಲು, ಪ್ರಶಾಂತ್ ಮೊದಲಾದವರು ಉಪಸ್ಥಿತರಿದ್ದರು.
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…