ಪೆರ್ನಾಜೆ ಪ.ಪೂ ಕಾಲೇಜಿಗೆ ಕಾರ್ಪೊರೇಷನ್ ಬ್ಯಾಂಕ್ ನೌಕರರ ಸಂಘದ ಕೊಡುಗೆ.

December 17, 2019
11:20 AM

ಪೆರ್ನಾಜೆ: ಪೆರ್ನಾಜೆ ಶ್ರೀ ಸೀತಾರಾಘವ ಪದವಿ ಪೂರ್ವ ಕಾಲೇಜಿಗೆ ಕಾರ್ಪೊರೇಷನ್ ಬ್ಯಾಂಕ್ ನೌಕರರ ಸಂಘದ ವತಿಯಿಂದ ರೂ 57000 ಮೌಲ್ಯದ ಕೊಡುಗೆ ಹಸ್ತಾಂತರ ಕಾರ್ಯಕ್ರಮವು ನೆರವೇರಿತು.

Advertisement

ಬ್ಯಾಂಕ್ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ವಿನ್ಸೆಂಟ್ ಡಿಸೋಜ, ಉಪಾಧ್ಯಕ್ಷರಾದ ಆರ್ ಕೆ ಬಲ್ಲಾಳ್, ವಲಯ ಕಾರ್ಯದರ್ಶಿಗಳಾದ ಸೋಮಶೇಖರ್ ಮತ್ತು ಸದಸ್ಯರಾದ ಈಶ್ವರ ನಾಯಕ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಉಡುಗೊರೆಗಳನ್ನು ಹಸ್ತಾಂತರಿಸಿದರು. ನೌಕರರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳನ್ನು ಬ್ಯಾಂಕ್ ನೌಕರರ ಸಂಘ ಆಯೋಜಿಸುತ್ತಿರುವುದನ್ನು ಪ್ರಧಾನ ಕಾರ್ಯದರ್ಶಿಗಳಾದ ವಿನ್ಸೆಂಟ್ ಡಿಸೋಜಾರವರು ಪ್ರಸ್ತುತಪಡಿಸಿದರು. ಸಂಘದ ಪದಾಧಿಕಾರಿಗಳು ಸಂದರ್ಭೋಚಿತವಾಗಿ ಹಿತ ನುಡಿದರು.

ಸಭೆಯ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಚಾರ್ಯರಾದ ಕೆಆರ್ ಗೋಪಾಲಕೃಷ್ಣ ವಹಿಸಿದ್ದರು. ಮುಖ್ಯಗುರುಗಳಾದ ಪಿ ಶ್ರೀಕೃಷ್ಣರವರು ವಂದಿಸಿದರು. 2000 ಲಿಟರ್ ನ ನೀರಿನ ಟ್ಯಾಂಕ್, ಬಣ್ಣದ ಮುದ್ರಣ ಸಮೇತ ಕಂಪ್ಯೂಟರ್, ಕುಡಿಯುವ ನೀರಿನ ಫಿಲ್ಟರ್ ಗಳನ್ನು ಸಂಸ್ಥೆಯ ಮುಖ್ಯಸ್ಥರು ಅಧ್ಯಾಪಕ ಪ್ರತಿನಿಧಿಗಳು ಮತ್ತು ವಿದ್ಯಾರ್ಥಿ ನಾಯಕರು ಸ್ವೀಕರಿಸಿದರು. ಉಪನ್ಯಾಸಕ ಮಂಟಯ್ಯ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೇತುವಿನ ಕಾಟ: ಈ ರಾಶಿಗಳಿಗೆ ಆರೋಗ್ಯದಲ್ಲಿ ಎಚ್ಚರಿಕೆ ಬೇಕು..!
July 11, 2025
7:33 AM
by: ದ ರೂರಲ್ ಮಿರರ್.ಕಾಂ
ಕೋಲಾರದಲ್ಲಿ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಎಸೆದರೆ ಕ್ರಿಮಿನಲ್‌ ಕೇಸು – ಎಚ್ಚರಿಕೆ
July 11, 2025
7:22 AM
by: The Rural Mirror ಸುದ್ದಿಜಾಲ
ಹಾವೇರಿ ಜಿಲ್ಲೆಯಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ವರದಾ, ತುಂಗಭದ್ರಾ ನದಿ
July 11, 2025
7:14 AM
by: The Rural Mirror ಸುದ್ದಿಜಾಲ
ರಾಜ್ಯದ 10 ಜಿಲ್ಲೆಯಲ್ಲಿ ಶ್ರಮಿಕ, ತಾತ್ಕಾಲಿಕ ವಸತಿ ಸಮುಚ್ಛಯ ನಿರ್ಮಿಸಲು ನಿರ್ಧಾರ
July 11, 2025
7:11 AM
by: The Rural Mirror ಸುದ್ದಿಜಾಲ
ಕೋಲಾರದಲ್ಲಿ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಎಸೆದರೆ ಕ್ರಿಮಿನಲ್‌ ಕೇಸು – ಎಚ್ಚರಿಕೆ

ಪ್ರಮುಖ ಸುದ್ದಿ

MIRROR FOCUS

ಕೋಲಾರದಲ್ಲಿ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಎಸೆದರೆ ಕ್ರಿಮಿನಲ್‌ ಕೇಸು – ಎಚ್ಚರಿಕೆ
July 11, 2025
7:22 AM
by: The Rural Mirror ಸುದ್ದಿಜಾಲ
ಕೋಲಾರದಲ್ಲಿ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಎಸೆದರೆ ಕ್ರಿಮಿನಲ್‌ ಕೇಸು – ಎಚ್ಚರಿಕೆ
July 11, 2025
7:22 AM
by: The Rural Mirror ಸುದ್ದಿಜಾಲ
ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಮಳೆಯಿಂದಾಗಿ 148 ಹೆಕ್ಟೇರ್ ಪ್ರದೇಶದಲ್ಲಿದ್ದ ಬೆಳೆ ಹಾನಿ
July 11, 2025
7:07 AM
by: The Rural Mirror ಸುದ್ದಿಜಾಲ
ಕೇರಳದಲ್ಲಿ ನಿಫಾ ಎಚ್ಚರಿಕೆ | ತಡೆಗಟ್ಟುವ ಕ್ರಮಗಳ ಬಗ್ಗೆ ನಿಗಾ
July 10, 2025
8:51 PM
by: The Rural Mirror ಸುದ್ದಿಜಾಲ
ದಾವಣಗೆರೆ ನಗರ ಸೇರಿದಂತೆ ಜಿಲ್ಲೆಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆ ನಿಷೇಧ
July 9, 2025
9:16 PM
by: The Rural Mirror ಸುದ್ದಿಜಾಲ

Editorial pick

ಹೆದ್ದಾರಿಗಳಲ್ಲಿ ಹಸಿರು ಅಭಿಯಾನ | 4.78 ಕೋಟಿಗೂ ಹೆಚ್ಚು ಗಿಡಗಳ ನಾಟಿ
July 9, 2025
10:27 PM
by: The Rural Mirror ಸುದ್ದಿಜಾಲ
ವೇಗವಾಗಿ ಬೆಳೆಯುವ ಮರ ಹವಾಮಾನ ವೈಪರೀತ್ಯಕ್ಕೆ ಪರಿಹಾರ | ಕೃಷಿ ಅರಣ್ಯೀಕರಣಕ್ಕೆ ಬೆಂಬಲ – ಕೃಷಿ ಆದಾಯ ಹೆಚ್ಚಿಸಲೂ ಸಲಹೆ |
July 6, 2025
10:20 AM
by: ದ ರೂರಲ್ ಮಿರರ್.ಕಾಂ
ಮಕ್ಕಳಿಗೊಂದು ಪುಟ | ನಮ್ಮದೊಂದು ಬೆಳಕು….
July 3, 2025
10:43 AM
by: ಮಹೇಶ್ ಪುಚ್ಚಪ್ಪಾಡಿ

ವಿಡಿಯೋ

60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ
June 19, 2025
11:21 PM
by: The Rural Mirror ಸುದ್ದಿಜಾಲ
ಇದು ಬರೀ ಚಿಪ್ಪಿಯಲ್ಲ..!
June 14, 2025
8:17 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ನಾಡಿಗೆ ಬೇಕು ತರಕಾರಿ
April 5, 2025
8:14 AM
by: ದ ರೂರಲ್ ಮಿರರ್.ಕಾಂ
ಪಪ್ಪಾಯಿ ಕೃಷಿ ಕಲಿಸಿದ ಪಾಠ
March 30, 2025
11:29 PM
by: ದ ರೂರಲ್ ಮಿರರ್.ಕಾಂ

ಸುದ್ದಿಗಳು

ಕೇತುವಿನ ಕಾಟ: ಈ ರಾಶಿಗಳಿಗೆ ಆರೋಗ್ಯದಲ್ಲಿ ಎಚ್ಚರಿಕೆ ಬೇಕು..!
July 11, 2025
7:33 AM
by: ದ ರೂರಲ್ ಮಿರರ್.ಕಾಂ
ಕೋಲಾರದಲ್ಲಿ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಎಸೆದರೆ ಕ್ರಿಮಿನಲ್‌ ಕೇಸು – ಎಚ್ಚರಿಕೆ
July 11, 2025
7:22 AM
by: The Rural Mirror ಸುದ್ದಿಜಾಲ
ಹಾವೇರಿ ಜಿಲ್ಲೆಯಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ವರದಾ, ತುಂಗಭದ್ರಾ ನದಿ
July 11, 2025
7:14 AM
by: The Rural Mirror ಸುದ್ದಿಜಾಲ
ರಾಜ್ಯದ 10 ಜಿಲ್ಲೆಯಲ್ಲಿ ಶ್ರಮಿಕ, ತಾತ್ಕಾಲಿಕ ವಸತಿ ಸಮುಚ್ಛಯ ನಿರ್ಮಿಸಲು ನಿರ್ಧಾರ
July 11, 2025
7:11 AM
by: The Rural Mirror ಸುದ್ದಿಜಾಲ
ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಮಳೆಯಿಂದಾಗಿ 148 ಹೆಕ್ಟೇರ್ ಪ್ರದೇಶದಲ್ಲಿದ್ದ ಬೆಳೆ ಹಾನಿ
July 11, 2025
7:07 AM
by: The Rural Mirror ಸುದ್ದಿಜಾಲ
ಚಾಲಕರಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣ | ಗಂಭೀರವಾಗಿ ಪರಿಗಣಿಸಿದ ಆರೋಗ್ಯ ಇಲಾಖೆ
July 11, 2025
7:03 AM
by: The Rural Mirror ಸುದ್ದಿಜಾಲ
ದೇಶದ ವಾಯುವ್ಯ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ
July 10, 2025
11:26 PM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ವಿಧಾತ್ರಿ ಎಂ, ಮೈಸೂರು
July 10, 2025
10:42 PM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ನೈನಿಕಾ ಬಿ ಸಿ
July 10, 2025
10:27 PM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ನಯೋನಿಕಾ.ಬಿ.ಸಿ.
July 10, 2025
10:11 PM
by: ದ ರೂರಲ್ ಮಿರರ್.ಕಾಂ

ವಿಶೇಷ ವರದಿ

ಹೆದ್ದಾರಿಗಳಲ್ಲಿ ಹಸಿರು ಅಭಿಯಾನ | 4.78 ಕೋಟಿಗೂ ಹೆಚ್ಚು ಗಿಡಗಳ ನಾಟಿ
July 9, 2025
10:27 PM
by: The Rural Mirror ಸುದ್ದಿಜಾಲ
ವೇಗವಾಗಿ ಬೆಳೆಯುವ ಮರ ಹವಾಮಾನ ವೈಪರೀತ್ಯಕ್ಕೆ ಪರಿಹಾರ | ಕೃಷಿ ಅರಣ್ಯೀಕರಣಕ್ಕೆ ಬೆಂಬಲ – ಕೃಷಿ ಆದಾಯ ಹೆಚ್ಚಿಸಲೂ ಸಲಹೆ |
July 6, 2025
10:20 AM
by: ದ ರೂರಲ್ ಮಿರರ್.ಕಾಂ
ಕೃಷಿ ಅರಣ್ಯೀಕರಣ ಉತ್ತೇಜನಕ್ಕೆ ಕ್ರಮ | ಕೃಷಿ ಭೂಮಿಯಲ್ಲಿರುವ ಮರ ಕಡಿಯಲು ನಿಯಮಾವಳಿ |
June 30, 2025
6:13 AM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ  ಜನಜಾಗೃತಿ ಮೂಡಿಸುವ  ವಿನೂತನ ಪ್ರಯತ್ನ
June 27, 2025
8:40 PM
by: ದ ರೂರಲ್ ಮಿರರ್.ಕಾಂ

OPINION

ಪುತ್ತೂರು ಪ್ರಕರಣ | ಶಾಸಕ ಅಶೋಕ್‌ ಕುಮಾರ್‌ ರೈ ಅವರ ಬರಹ ಇದು… | ನಾವೀಗ ಆಕೆಗೆ ನೀಡಬೇಕಾಗಿರುವುದು ಧೈರ್ಯ ಮತ್ತು ಸ್ಥೈರ್ಯ
July 4, 2025
9:45 AM
by: ದ ರೂರಲ್ ಮಿರರ್.ಕಾಂ
ಪುತ್ತೂರು ಪ್ರಕರಣ | ಶಾಸಕ ಅಶೋಕ್‌ ಕುಮಾರ್‌ ರೈ ಅವರ ಬರಹ ಇದು… | ನಾವೀಗ ಆಕೆಗೆ ನೀಡಬೇಕಾಗಿರುವುದು ಧೈರ್ಯ ಮತ್ತು ಸ್ಥೈರ್ಯ
July 4, 2025
9:45 AM
by: ದ ರೂರಲ್ ಮಿರರ್.ಕಾಂ
ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ | ಕೃಷಿಕರಿಗೆ ಹೇಗೆ ಪ್ರಯೋಜನವಾಗುತ್ತಿದೆ…?
June 26, 2025
6:31 AM
by: ರಮೇಶ್‌ ದೇಲಂಪಾಡಿ
ಏಕೆ ಕೆಲವು ಹಿಂಡಿ ದನಗಳಿಗೆ ಹಿಡಿಸುವುದಿಲ್ಲ…?
June 19, 2025
9:51 PM
by: ಎ ಪಿ ಸದಾಶಿವ ಮರಿಕೆ
ಮಲೆನಾಡಿನಲ್ಲಿ “ಭಾರಿ” ಮಳೆಯ ದಿನದಲ್ಲಿ ಶಾಲೆಗೆ ರಜೆ ಕೊಡುವರಾರು…!?
June 19, 2025
6:38 AM
by: ಪ್ರಬಂಧ ಅಂಬುತೀರ್ಥ

You cannot copy content of this page - Copyright -The Rural Mirror

Join Our Group